More

    ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವಾಗ ಅಡ್ಡ ಬಂದ ನಾಯಿ: ಬೈಕ್​ ಸವಾರರಿಬ್ಬರ ಸಾವು

    ಚಾಮರಾಜನಗರ: ಮಲೆಮಹದೇಶ್ವರ ಬೆಟ್ಟಕ್ಕೆ ಬೈಕ್​ನಲ್ಲಿ ತೆರಳುವಾಗ ನಾಯಿ ಅಡ್ಡ ಬಂದ ಪರಿಣಾಮ ಬೈಕ್​ ಸವಾರರಿಬ್ಬರು ದುರಂತ ಅಂತ್ಯ ಕಂಡಿದ್ದಾರೆ.

    ಚಾಮರಾಜನಗರ ತಾಲೂಕಿನ ಮಾದಾಪುರ ಬಳಿ ಶುಕ್ರವಾರ ಈ ದುರಂತ ಸಂಭವಿಸಿದೆ. ಕಟ್ನವಾಡಿ ಗ್ರಾಮದ ಶಿವಮೂರ್ತಿ(46) ಮತ್ತು ಮಹದೇವಪ್ಪ (55) ಮೃತ ದುರ್ದೈವಿಗಳು.

    ಇವರಿಬ್ಬರೂ ಬೈಕ್​ನಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದರು. ಮಾರ್ಗಮಧ್ಯೆ ರಸ್ತೆಯಲ್ಲಿ ಬೈಕ್​ಗೆ ನಾಯಿ ಅಡ್ಡ ಬಂದಿದ್ದು, ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡ ಶಿವಮೂರ್ತಿ ಸ್ಥಳದಲ್ಲೇ ಮೃತಪಟ್ಟರು. ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮಹದೇವಪ್ಪ ಕೊನೆಯುಸಿರೆಳೆದರು. ಚಾಮರಾಜನಗರ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

    ಬೆಂಗಳೂರಲ್ಲಿ ಬೈಕ್​ ಮೇಲೆ ಮರದ ದಿಮ್ಮಿ ಬಿದ್ದು ನವವಿವಾಹಿತ ಸಾವು! ಗರ್ಭಿಣಿ ಪತ್ನಿಯ ಗೋಳಾಟ ನೋಡಲಾಗ್ತಿಲ್ಲ

    ಪ್ರೇಯಸಿಯ ತಲೆ ಕಡಿದು ಠಾಣೆಗೆ ತಂದ ಘಟನೆ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಂದು ದುರಂತ, ಪ್ರೇಯಸಿ ಕೊಂದು ಪ್ರಿಯಕರ ಆತ್ಮಹತ್ಯೆ!

    ಮಂಗಳೂರಲ್ಲಿ ವಿದ್ಯಾರ್ಥಿಗಳ ಚುಂಬನ ವಿಡಿಯೋ ವೈರಲ್​ ಬೆನ್ನಲ್ಲೇ ಕಾಮಪುರಾಣ ಲೀಕ್​!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts