ಮದ್ವೆಯಾದ 6 ತಿಂಗಳಿಗೆ ಯುವತಿ ದುರಂತ ಸಾವು: ಗಂಡನಿಗೆ ಹಣದಾಹ, ಮೈದುನನಿಗೆ ಕಾಮದಾಹ…

ಕಲಬುರಗಿ: 6 ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ಯುವತಿ ಗಂಡನ ಮನೆಯಲ್ಲಿ ದುರಂತ ಅಂತ್ಯ ಕಂಡಿದ್ದು, ಮೃತಳ ಕುಟುಂಬಸ್ಥರು ಮಗಳ ಸಾವಿಗೆ ಆಕೆಯ ಗಂಡ ಮತ್ತು ಮೈದುನನೇ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ. ಕಲಬುರಗಿ ನಗರದ ಪ್ರಗತಿ ಕಾಲನಿಯಲ್ಲಿ ವಾಸವಿದ್ದ ಲೋಕೇಶ್ ಪತ್ನಿ ಸುಗುಣ(22) ಮೃತ ದುರ್ದೈವಿ. ಸೇಡಂ‌ ಡಿಪೋದಲ್ಲಿ ಕೆಎಸ್​ಆರ್​ಟಿಸಿ ಬಸ್​ ಚಾಲಕನಾಗಿರುವ ಲೋಕೇಶ್​ಗೆ ಸುಗುಣ ಜತೆ 6 ತಿಂಗಳ ಹಿಂದಷ್ಟೇ ಮದುವೆ ಆಗಿತ್ತು. ದಂಪತಿ ಇಬ್ಬರೂ ಕಲಬುರಗಿ ನಗರದ ಪ್ರಗತಿ ಕಾಲನಿಯಲ್ಲಿ ಬಾಡಿಗೆ … Continue reading ಮದ್ವೆಯಾದ 6 ತಿಂಗಳಿಗೆ ಯುವತಿ ದುರಂತ ಸಾವು: ಗಂಡನಿಗೆ ಹಣದಾಹ, ಮೈದುನನಿಗೆ ಕಾಮದಾಹ…