ವರದಕ್ಷಿಣೆಗೆ ಮತ್ತೊಂದು ಬಲಿ: ಆರು ತಿಂಗಳ ಹಿಂದಷ್ಟೇ ಮದ್ವೆ ಆಗಿದ್ದ ಯುವತಿ ಗಂಡನ ಮನೆಯಲ್ಲೇ ದುರಂತ ಸಾವು!

ದಾವಣಗೆರೆ: ಎರಡೂವರೆ ವರ್ಷದ ಹಿಂದೆ ಕಲಬುರಗಿಯಲ್ಲಿ ಸಿವಿಲ್​ ಇಂಜಿನಿಯರ್​ ಜತೆ ದಾಂಪತ್ಯಕ್ಕೆ ಕಾಲಿಟ್ಟಿದ್ದ 21 ವರ್ಷದ ಯುವತಿ ರಚಿತಾ ಇದೇ ಜೂನ್​ 8ರಂದು ನೇಣಿಗೆ ಶರಣಾಗಿದ್ದಳು. ಕುಣಿಗಲ್ ತಾಲೂಕಿನ ಕಾವೇರಿಪುರದ ನಿವಾಸಿ ನಾಗರಾಜು ಜತೆ ಮದುವೆ ಆಗಿದ್ದ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಬೆಳಗೊಂಡ್ಲು ಗ್ರಾಮದ ಐಶ್ವರ್ಯ ತುಮಕೂರಿನ ಬಾಡಿಗೆ ಮನೆಯಲ್ಲಿ ಅದೇ ದಿನ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಇಬ್ಬರೂ ಬಲಿಯಾಗಿದ್ದು ವರದಕ್ಷಿಣೆ ದಾಹಕ್ಕೆ. ಈ ಸಾವಿನ ಸರಣಿ ಮುಂದುವರಿದಿದ್ದು, ಇದೀಗ 6 ತಿಂಗಳ ಹಿಂದೆ … Continue reading ವರದಕ್ಷಿಣೆಗೆ ಮತ್ತೊಂದು ಬಲಿ: ಆರು ತಿಂಗಳ ಹಿಂದಷ್ಟೇ ಮದ್ವೆ ಆಗಿದ್ದ ಯುವತಿ ಗಂಡನ ಮನೆಯಲ್ಲೇ ದುರಂತ ಸಾವು!