ಗಂಡನಿಗೆ ಹಣದಾಹ, ಮಾವನಿಗೆ ಕಾಮದಾಹ… ಪೊಲೀಸರ ಮುಂದೆ ನರಕಯಾತನೆ ಬಿಚ್ಚಿಟ್ಟ ಯುವತಿ
ಬೆಂಗಳೂರು: ತವರು ಮನೆಯಿಂದ ಹಣ ತರುವಂತೆ ಇತ್ತ ಪತಿ ಕಿರುಕುಳ ಕೊಡುತ್ತಿದ್ದಾನೆ. ಅತ್ತ ತನ್ನ ಚಪಲ ತೀರಿಸಬೇಕೆಂದು ಮಾವ ಲೈಂಗಿಕ ಕಿರುಕುಳ ಕೊಡುತ್ತಿದ್ದಾನೆ ಎಂದು 24 ವರ್ಷದ ಯುವತಿ ಬಸವನಗುಡಿ ಮಹಿಳಾ ಪೊಲೀಸ್ ಠಾಣಾ ಮೆಟ್ಟಿಲೇರಿದ್ದಾಳೆ. ಕೋರಮಂಗಲ ನಿವಾಸಿ ಹರೀಶ್(31) 2016ರ ಏ.25ರಂದು ದೂರುದಾರ ಮಹಿಳೆಯನ್ನು ವಿವಾಹವಾಗಿದ್ದ. ಆರಂಭದಲ್ಲಿ ದಂಪತಿ ಅನ್ಯೋನ್ಯವಾಗಿದ್ದರೂ ಕೆಲ ವರ್ಷಗಳ ಬಳಿಕ ಸಣ್ಣಪುಟ್ಟ ವಿಚಾರಕ್ಕೆ ಜಗಳ ತೆಗೆದು ತವರು ಮನೆಯಿಂದ 10 ಲಕ್ಷ ರೂಪಾಯಿ ತರುವಂತೆ ಗಂಡ ಕಿರುಕುಳ ಕೊಡುತ್ತಿದ್ದ. ಗಂಡನ ವರ್ತನೆಯಿಂದ … Continue reading ಗಂಡನಿಗೆ ಹಣದಾಹ, ಮಾವನಿಗೆ ಕಾಮದಾಹ… ಪೊಲೀಸರ ಮುಂದೆ ನರಕಯಾತನೆ ಬಿಚ್ಚಿಟ್ಟ ಯುವತಿ
Copy and paste this URL into your WordPress site to embed
Copy and paste this code into your site to embed