More

    ಲಾಕ್​ಡೌನ್​ ಸಂಕಷ್ಟ: ಮೈಸೂರಲ್ಲಿ ನಾಟಕ ನಿರ್ದೇಶಕ ಆತ್ಮಹತ್ಯೆ

    ಮೈಸೂರು: ಪ್ರತಿಭಾವಂತ ಯುವಕ, ಕಿರು ನಾಟಕ ನಿರ್ದೇಶಕ ನವೀನ್ ಕುಮಾರ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ನವೀನ್ ಕುಮಾರ್ ನಿರ್ದೇಶನ ಹಲವು ನಾಟಕಗಳು ಮೈಸೂರು ಹಾಗೂ ಬೆಂಗಳೂರಿನಲ್ಲಿ ಪ್ರದರ್ಶನ ಕಂಡಿವೆ. ಇತ್ತೀಚಿಗೆ ಕರೊನಾ ಲಾಕ್ಡೌನ್​ನಿಂದ ಆರ್ಥಿಕ ಸಂಕಷ್ಟಕ್ಕೀಡಾಗಿದ್ದ ನವಿನ್​ ಜಿಗುಪ್ಸೆಗೊಂಡು ಮೈಸೂರಿನ ವಿಜಯನಗರದ ಮನೆಯಲ್ಲಿ ಸಾವಿನ ಮನೆಯ ಕದ ತಟ್ಟಿದ್ದಾರೆ. ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಬಾಲಿವುಡ್​ನ ಹಿರಿಯ ನಟ ದಿಲೀಪ್ ಕುಮಾರ್​ ನಿಧನ

    ಆಂಟಿಗೆ ನವವಿವಾಹಿತ ಯುವಕನ ಮೇಲೆ ಮೋಹ! ಮುಂದಾಗಿದ್ದು ಘನಘೋರ ದುರಂತ

    ಕೈದಿಗಳ ಜತೆ ಜೈಲಿನಲ್ಲೇ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ಮಹಿಳಾ ಪೊಲೀಸ್​ ಅಧಿಕಾರಿ! ಮುಂದೇನಾಯ್ತು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts