ಡಾ.ರಾಜ್​​-ಅಂಬರೀಷ್ ಹೆಸರಿದೆ, ವಿಷ್ಣುಅಪ್ಪಾಜಿ ಹೆಸರಿಲ್ಲವೇಕೆ? ಮನದ ನೋವನ್ನು ಬಿಚ್ಚಿಟ್ಟ ಅನಿರುಧ್​

ಬೆಂಗಳೂರು: ಕಲಾವಿದರ ಸಂಘದಲ್ಲಿ ಸಾಹಸ ಸಿಂಹ ಡಾ.ವಿಷ್ಣುವರ್ಧನ್​ ಅವರ ಹೆಸರನ್ನು ಹಾಕದೆ ಅಗೌರವ ನೀಡಲಾಗಿದೆ ಎಂದು ವಿಡಿಯೋ ಮೂಲಕ ನಟ ಅನಿರುಧ್ ಬೇಸರ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ಡಾ.ರಾಜ್​ಕುಮಾರ್ ಭವನ, ಅಂಬರೀಷ್ ಆಡಿಟೋರಿಯಂ ಇದೆ. ಈ ಎರಡೂ ಹೆಸರನ್ನು ನೋಡಿದಾಗ ನನಗೆ ತುಂಬಾ ಸಂತೋಷ ಆಯ್ತು. ಈ ಬಗ್ಗೆ ನನಗೆ ಗೌರವ ಇದೆ. ಆದರೆ ವಿಷ್ಣು ಅಪ್ಪಾಜಿಗೂ ಅಲ್ಲಿ ಸ್ಥಾನ ನೀಡಿದ್ದರೆ ಚೆನ್ನಾಗಿರುತ್ತಿತ್ತು. ನಾನು ಈ ಬಗ್ಗೆ ಕಲಾವಿದರಿಗೆ ಕೇಳಲೇ ಎಂದು … Continue reading ಡಾ.ರಾಜ್​​-ಅಂಬರೀಷ್ ಹೆಸರಿದೆ, ವಿಷ್ಣುಅಪ್ಪಾಜಿ ಹೆಸರಿಲ್ಲವೇಕೆ? ಮನದ ನೋವನ್ನು ಬಿಚ್ಚಿಟ್ಟ ಅನಿರುಧ್​