ಊರು ತುಂಬ ಇದರದ್ದೇ ಸುದ್ದಿ, ಅಲ್ಲಲ್ಲಿ ಸಗಣಿ ಇಟ್ಟು ಕರೊನಾ ಕಟ್ಟಿಹಾಕಲು ಪ್ಲಾನ್
ಹಾವೇರಿ: ಕರೊನಾ ಸೋಂಕು ಹರಡುವಿಕೆ ತಡೆಗಟ್ಟಲು ಈ ಅಂಗಡಿ ಮಾಲೀಕನ ಐಡಿಯಾ ನೋಡಿ ಜನರು ಬೆಸ್ತುಬಿದ್ದಿದ್ದಾರೆ. ಹಾವೇರಿ ತಾಲೂಕಿನ ಬಸಾಪುರ ಗ್ರಾಮದಲ್ಲಿ ಹಸುವಿನ ಸಗಣಿಯನ್ನು ಅಂಗಡಿ ಮಾಲೀಕ ರಾಜು ಎಂಬುವವರು ಹಿಡಿಗಾತ್ರದಷ್ಟು ಉಂಡೆ ಮಾಡಿ ಅಂಗಡಿ ಮುಂದೆ ಅಲ್ಲಲ್ಲಿ ಇಟ್ಟಿದ್ದಾರೆ. ಇದನ್ನು ಕಂಡ ಪಕ್ಕದ ಅಂಗಡಿಯವ ಮುತ್ತಪ್ಪ ಕೂಡ ತನ್ನ ಅಂಗಡಿ ಮುಂದೆಯೂ ಸಗಣಿ ಇಟ್ಟಿದ್ದಾರೆ. ಊರು ತುಂಬಾ ಈಗ ಇದರದ್ದೇ ಸುದ್ದಿ. ಸಗಣಿ ಏಕೆ ಇಟ್ಟದ್ದು ಗೊತ್ತಾ? ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದರೂ ಬಹುತೇಕ ಜನ … Continue reading ಊರು ತುಂಬ ಇದರದ್ದೇ ಸುದ್ದಿ, ಅಲ್ಲಲ್ಲಿ ಸಗಣಿ ಇಟ್ಟು ಕರೊನಾ ಕಟ್ಟಿಹಾಕಲು ಪ್ಲಾನ್
Copy and paste this URL into your WordPress site to embed
Copy and paste this code into your site to embed