ದುನಿಯಾ ವಿಜಯ್ ಬಾರದಿದ್ದಲ್ಲಿ ತಾಳಿ ಕಟ್ಟಿಸಿಕೊಳ್ಳಲ್ಲ ಎಂದು ಹಠ ಹಿಡಿದ ಮದುಮಗಳು!
ದಾವಣಗೆರೆ: ಸ್ಯಾಂಡಲ್ವುಡ್ ನಟ ದುನಿಯಾ ವಿಜಯ್ ಬಂದು ಅಕ್ಷತೆ ಹಾಕಿ ಆಶೀರ್ವಾದ ಮಾಡಿದರಷ್ಟೇ ನಾನು ಮದುವೆ ಆಗುವೆ. ನನ್ನ ಮದುವೆಗೆ ದುನಿಯಾ ವಿಜಯ್ ಬಾರದಿದ್ದಲ್ಲಿ ನಾನು ಮಾಂಗಲ್ಯ ಕಟ್ಟಿಸಿಕೊಳ್ಳಲ್ಲ ಎಂದು ದಾವಣೆಗೆರೆಯ ಯುವತಿಯೊಬ್ಬಳು ಹಠ ಹಿಡಿದಿದ್ದಾಳೆ. ದಾವಣೆಗೆರೆ ನಗರದ ರಾಮನಗರದ ಯುವತಿ ಎಸ್.ಅನುಷಾಳ ಮದುವೆ ಪ್ರಕಾಶ್ ಎಂಬಾತನ ಜತೆ ನಿಶ್ಚಯವಾಗಿದೆ. ಇವರ ಮದುವೆ ನ.29ರಂದು ದಾವಣೆಗೆರೆಯಲ್ಲಿ ನಡೆಯಲಿದ್ದು, ಈಗಾಗಲೇ ಬಂಧು-ಬಳಗಕ್ಕೆ ಆಮಂತ್ರಣ ಪತ್ರಿಕೆಯನ್ನು ಹಂಚಲಾಗಿದೆ. ಈ ಆಹ್ವಾನ ಪತ್ರಿಕೆಯಲ್ಲಿ ವಿಶೇಷ ಆಹ್ವಾನಿತರು ಎಂದು ದುನಿಯಾ ವಿಜಯ್ ಭಾವಚಿತ್ರದ … Continue reading ದುನಿಯಾ ವಿಜಯ್ ಬಾರದಿದ್ದಲ್ಲಿ ತಾಳಿ ಕಟ್ಟಿಸಿಕೊಳ್ಳಲ್ಲ ಎಂದು ಹಠ ಹಿಡಿದ ಮದುಮಗಳು!
Copy and paste this URL into your WordPress site to embed
Copy and paste this code into your site to embed