ಹುಟ್ಟುಹಬ್ಬ ಆಚರಿಸಿಕೊಂಡ ಮರುದಿನವೇ ಜಮೀರ್​ ‘ಸಾಮ್ರಾಜ್ಯ’ದ ಮೇಲೆ ‘ಇಡಿ’ ದಾಳಿ! ಶಾಸಕನ ಆಸ್ತಿ ಕೇಳಿದ್ರೆ ಬೆರಗಾಗ್ತೀರಿ…

ಬೆಂಗಳೂರು: ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್​ ಸಾಮ್ರಾಜ್ಯದ ಮೇಲೆ ಇಂದು ಬೆಳ್ಳಂಬೆಳಗ್ಗೆ ಇಡಿ(ಜಾರಿ ನಿರ್ದೇಶನಾಲಯ) ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಿನ್ನೆ(ಬುಧವಾರ) ತಾನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಶಾಸಕರಿಗೆ ಮರುದಿನ ಬೆಳ್ಳಗ್ಗೆಯೇ ಇಡಿ ಶಾಕ್​ ಕೊಟ್ಟಿದೆ. ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೆ ಸ್ಟೇಷನ್​ ಬಳಿ ಇರುವ ಜಮೀರ್ ಅಹ್ಮದ್ ಅವರ ಐಷಾರಾಮಿ ಬೃಹತ್​ ಬಂಗಲೆ, ಶಾಂತಿ ನಗರದಲ್ಲಿರುವ ಮನೆ, ಚಾಮರಾಜಪೇಟೆಯಲ್ಲಿರುವ ಸ್ವಂತ ಕಚೇರಿ, ಪ್ಲ್ಯಾಟ್‌ಗಳು, ಬಂಬೂ ಬಜಾರ್ ಬಳಿಯ ಮನೆ, ನ್ಯಾಷನಲ್ ಟ್ರಾವೆಲ್ಸ್ ಮುಖ್ಯ ಕಚೇರಿ… ಹಲವಡೆ ಏಕಕಾಲಕ್ಕೆ … Continue reading ಹುಟ್ಟುಹಬ್ಬ ಆಚರಿಸಿಕೊಂಡ ಮರುದಿನವೇ ಜಮೀರ್​ ‘ಸಾಮ್ರಾಜ್ಯ’ದ ಮೇಲೆ ‘ಇಡಿ’ ದಾಳಿ! ಶಾಸಕನ ಆಸ್ತಿ ಕೇಳಿದ್ರೆ ಬೆರಗಾಗ್ತೀರಿ…