ದುಬಾರಿ ಟೊಮ್ಯಾಟೊಗೆ ಗೌರಿಬಿದನೂರಲ್ಲಿ ಇಬ್ಬರು ಬಲಿ! ತೋಟದಲ್ಲೇ ನಡೀತು ಘೋರ ಕೃತ್ಯ, ಇಲ್ಲಿ ಯಾರದ್ದು ತಪ್ಪು?
ಚಿಕ್ಕಬಳ್ಳಾಪುರ: ಟೊಮ್ಯಾಟೊ ತೋಟಕ್ಕೆ ರೈತರೊಬ್ಬರು ಅಳವಡಿಸಿದ್ದ ವಿದ್ಯುತ್ ಬೇಲಿಗೆ ಯುವಕನೊಬ್ಬ ಬಲಿಯಾಗಿದ್ದು, ಸಿಟ್ಟಿಗೆದ್ದ ಮೃತನ ಕುಟುಂಬಸ್ಥರು ತೋಟದ ಮಾಲೀಕನಿಗೆ ಮನಸೋ ಇಚ್ಛೆ ಹಲ್ಲೆ ಮಾಡಿ ಸಾಯಿಸಿದ ಅಮಾನವೀಯ ಘಟನೆ ಗೌರಿಬಿದನೂರು ತಾಲೂಕಿನ ಚಿರಕಮಟ್ಟೇನಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ. ಚಿರಕಮಟ್ಟೇನಹಳ್ಳಿ ಗ್ರಾಮದಲ್ಲಿ ಚಿಕ್ಕಹುಸೇನಪುರ ಗ್ರಾಮದ ರೈತ ಅಶ್ವತ್ಥರಾವ್ ಎಂಬುವರಿಗೆ ಸೇರಿದ ಜಮೀನಿದೆ. ಇದರಲ್ಲಿ ಅಶ್ವತ್ಥರಾವ್ ಟೊಮ್ಯಾಟೊ ಬೆಳೆದಿದ್ದಾರೆ. ಟೊಮ್ಯಾಟೊ ದರ ಹೆಚ್ಚಾಗಿದ್ದರಿಂದ ಬೆಳೆ ರಕ್ಷಣೆಗೆಂದು ವಿದ್ಯುತ್ ಬೇಲಿ ಅಳವಡಿಸಿಕೊಂಡಿದ್ದರು. ಆದರೆ ಇದು ಅಕ್ರಮವಾಗಿ ಅಳವಡಿಸಿಕೊಂಡದ್ದು ಎನ್ನಲಾಗಿದೆ. ಬುಧವಾರ ರಾತ್ರಿ ಚಿರಕಮಟ್ಟೇನಹಳ್ಳಿ … Continue reading ದುಬಾರಿ ಟೊಮ್ಯಾಟೊಗೆ ಗೌರಿಬಿದನೂರಲ್ಲಿ ಇಬ್ಬರು ಬಲಿ! ತೋಟದಲ್ಲೇ ನಡೀತು ಘೋರ ಕೃತ್ಯ, ಇಲ್ಲಿ ಯಾರದ್ದು ತಪ್ಪು?
Copy and paste this URL into your WordPress site to embed
Copy and paste this code into your site to embed