ಹಾನಗಲ್ ಬಿಜೆಪಿ ಶಾಸಕ ಸಿಎಂ ಉದಾಸಿ ನಿಧನ
ಬೆಂಗಳೂರು: ಮಾಜಿ ಸಚಿವ, ಹಾನಗಲ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸಿಎಂ ಉದಾಸಿ ಅವರು ಮಂಗಳವಾರ ಮಧ್ಯಾಹ್ನ ನಿಧನರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 85 ವರ್ಷದ ಸಿಎಂ ಉದಾಸಿ ಅವರನ್ನು 15 ದಿನಗಳ ಹಿಂದೆ ಬೆಂಗಳೂರಿನ ಹೊಸೂರು ರಸ್ತೆಯಲ್ಲಿರುವ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಆರೋಗ್ಯ ಸ್ಥಿತಿ ತೀರಾ ಗಂಭೀರವಾಗಿತ್ತು. ಚಿಕಿತ್ಸೆ ಫಲಿಸದೆ ಇಂದು ಕೊನೆಯುಸಿರೆಳೆದರು. ಸಾವಿತ್ರಮ್ಮ ಮತ್ತು ಮಹಾಲಿಂಗಪ್ಪ ಉದಾಸಿ ದಂಪತಿಯ ಮಗನಾಗಿ 1937ರ ಫೆ.2ರಂದು ಜನಿಸಿದ್ದ ಸಿಎಂ ಉದಾಸಿ(ಚನ್ನಬಸಪ್ಪ ಮಹಲಿಂಗಪ್ಪ ಉದಾಸಿ) … Continue reading ಹಾನಗಲ್ ಬಿಜೆಪಿ ಶಾಸಕ ಸಿಎಂ ಉದಾಸಿ ನಿಧನ
Copy and paste this URL into your WordPress site to embed
Copy and paste this code into your site to embed