ಮುದ್ದಹನುಮೇಗೌಡ ಬಿಜೆಪಿಗೆ ಹೋಗ್ತಾರಾ? ಈ ಪ್ರಶ್ನೆಗೆ ಉತ್ತರಿಸುತ್ತಲೇ ಕಾಂಗ್ರೆಸ್​ನಿಂದ ನನ್ಗೆ ಅನ್ಯಾಯ ಆಗಿದೆ ಎಂದ ಎಸ್​ಪಿಎಂ

ತುಮಕೂರು: ನನಗೆ ಬಿಜೆಪಿಯಿಂದ ಆಹ್ವಾನ ಬಂದಿದೆ ಅನ್ನೋದು ಸುಳ್ಳು. ನನ್ನ ಕೆಲ ಶತ್ರುಗಳು ಈ ರೀತಿಯ ವದಂತಿ ಹಬ್ಬಿಸುತ್ತಿದ್ದಾರಷ್ಟೆ. ನಾನು ಕಾಂಗ್ರೆಸ್​ನಲ್ಲೇ ಇರುವೆ. ಕುಣಿಗಲ್​ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸೋದು ಗ್ಯಾರಂಟಿ ಎಂದು ಮಾಜಿ ಸಂಸದ ಎಸ್​.ಪಿ.ಮುದ್ದಹನುಮೇಗೌಡ ಸ್ಪಷ್ಟಪಡಿಸಿದರು. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಆಗಿಸುವ ನಿಟ್ಟಿನಲ್ಲಿ ಬಿಜೆಪಿ ಕಸರತ್ತು ಆರಂಭಿಸಿದೆ. ಕುಣಿಗಲ್​ ವಿಧಾನಸಭೆ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಆಗಿ ಕಣಕ್ಕೆ ಇಳಿಸುವುದು ಹಾಗೂ ಒಂದು ವೇಳೆ ಈ ಚುನಾವಣೆಯಲ್ಲಿ ಪರಾಭವಗೊಂಡರೆ ಬೆಂ.ಗ್ರಾಮಾಂತರ ಲೋಕಸಭೆ … Continue reading ಮುದ್ದಹನುಮೇಗೌಡ ಬಿಜೆಪಿಗೆ ಹೋಗ್ತಾರಾ? ಈ ಪ್ರಶ್ನೆಗೆ ಉತ್ತರಿಸುತ್ತಲೇ ಕಾಂಗ್ರೆಸ್​ನಿಂದ ನನ್ಗೆ ಅನ್ಯಾಯ ಆಗಿದೆ ಎಂದ ಎಸ್​ಪಿಎಂ