ಯುವಕನೊಂದಿಗೆ ವಿವಾಹಿತೆಯ ಕಾಮದಾಟಕ್ಕೆ ತಾಯಿ ಸಾಥ್​: ಮುಂದಾಗಿದ್ದು ಗ್ರಾಮವೇ ಬೆಚ್ಚಿಬೀಳೋ ಘಟನೆ

ಹಾಸನ‌: ಅರಸೀಕೆರೆ ತಾಲೂಕಿನ ರಂಗಾಪುರ ಗ್ರಾಮದಲ್ಲಿ ಸೋಮವಾರ ಸಂಜೆ ಜಮೀನಿನಲ್ಲಿ ಮಹಿಳೆಯರಿಬ್ಬರ ಬರ್ಬರ ಹತ್ಯೆಯಾಗಿದ್ದು, ಇಡೀ ಗ್ರಾಮವೇ ಬೆಚ್ಚಿಬಿದ್ದಿದೆ. ಮಂಜುಳಾ(28) ಮತ್ತು ಇವರ ತಾಯಿ ಭಾರತಿ(56) ಕೊಲೆಯಾದ ದುರ್ದೈವಿಗಳು. ಮಂಜುಳಾರ ಪತಿ ಶ್ರೀಧರ್ ಕೊಲೆ ಮಾಡಿದವ. ಮಂಜುಳಾ ಮತ್ತು ಶ್ರೀಧರ್​ಗೆ ಕೆಲವು ವರ್ಷಗಳ ಹಿಂದೆ ಮದುವೆ ಆಗಿತ್ತು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಮದುವೆ ಆದ ಆರಂಭದಲ್ಲಿ ಇವರಿಬ್ಬರ ದಾಂಪತ್ಯ ಜೀವನ ಚೆನ್ನಾಗಿಯೇ ಇತ್ತು. ಗಂಡನಿದ್ದರೂ ಮಂಜುಳಾಗೆ ರಂಗಾಪುರ ಗ್ರಾಮದ ಯುವಕನೊಂದಿಗೆ ಅಕ್ರಮ ಸಂಬಂಧ ಇತ್ತಂತೆ. ಎಷ್ಟೇ … Continue reading ಯುವಕನೊಂದಿಗೆ ವಿವಾಹಿತೆಯ ಕಾಮದಾಟಕ್ಕೆ ತಾಯಿ ಸಾಥ್​: ಮುಂದಾಗಿದ್ದು ಗ್ರಾಮವೇ ಬೆಚ್ಚಿಬೀಳೋ ಘಟನೆ