More

    ಯಾರೋ ಕಿಡಿಗೇಡಿಗಳು ವದಂತಿ ಹಬ್ಬಿಸಿದ್ದಾರೆ, ನನಗೇನು ಆಗಿಲ್ಲ, ಚೆನ್ನಾಗಿದ್ದೇನೆ: ಹುಲಿಕಲ್​ ನಟರಾಜ್​

    ಬೆಂಗಳೂರು: ಪವಾಡ ಬಯಲು ತಜ್ಞ ಹುಲಿಕಲ್ ನಟರಾಜ್ ಮೃತಪಟ್ಟಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಹಬ್ಬಿರುವ ಸುದ್ದಿ ಸತ್ಯವಲ್ಲ, ಅದು ವದಂತಿ.

    ಹುಲಿಕಲ್ ನಟರಾಜ್ ಕರೊನಾ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಯಾರೋ ಕಿಡಿಗೇಡಿಗಳು ವದಂತಿ ಹಬ್ಬಿಸಿದ್ದರು. ಈ ಕುರಿತು ಮಾತನಾಡಿರುವ ಹುಲಿಕಲ್​ ನಟರಾಜ್​, ನನಗೆ ಕರೊನಾ ಸೋಂಕು ತಗಿಲಿಲ್ಲ. ಆರೋಗ್ಯದಲ್ಲಿ ಯಾವುದೇ ಏರುಪೇರು ಆಗಿಲ್ಲ. ದೊಡ್ಡಬಳ್ಳಾಪುರದ ಮನೆಯಲ್ಲಿ ಇದ್ದೇನೆ, ಆರೋಗ್ಯವಾಗಿದ್ದೇನೆ. ವದಂತಿ ಸುದ್ದಿಯನ್ನೇ ನಿಜವೆಂದು ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ಗಂಡನಿದ್ದರೂ ಪರಪುರುಷನೊಂದಿಗೆ 2 ಮಕ್ಕಳ ತಾಯಿ ಕಾಮದಾಟ! ತಡರಾತ್ರಿ ನಡೆದೇ ಹೋಯ್ತು ಭೀಕರ ದುರಂತ

    ಬೆಳ್ಳಂಬೆಳಗ್ಗೆ ಅಣ್ಣಮ್ಮ ದೇವಿ ದರ್ಶನ ಪಡೆದ ಸಿಎಂ, ಕಂಪ್ಲೀಟ್​ ಲಾಕ್​ಡೌನ್ ಸುಳಿವು ಕೊಟ್ಟೇಬಿಟ್ರು

    ಮಗನ ಸಾವಿನ ಸುದ್ದಿ ಕೇಳಿ ಸ್ಥಳದಲ್ಲೇ ಪ್ರಾಣಬಿಟ್ಟ ತಂದೆ-ತಾಯಿ! 2 ದಿನ ಸತ್ಯ ಬಚ್ಚಿಟ್ಟರೂ ಬದುಕಲಿಲ್ಲ ಹೆತ್ತವರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts