ಹಸು ಮೇಯಿಸಿಕೊಂಡು ಮನೆಗೆ ತೆರಳುತ್ತಿದ್ದ ಚನ್ನಪಟ್ಟಣದ ರೈತ ದಂಪತಿ ದುರಂತ ಅಂತ್ಯ
ಚನ್ನಪಟ್ಟಣ: ಹಸು ಮೇಯಿಸಿಕೊಂಡು ಮನೆಗೆ ಹೊರಡುವಾಗ ಮಾರ್ಗಮಧ್ಯೆ ಕಣ್ವ ನದಿ ದಾಟುತ್ತಿದ್ದ ರೈತ ದಂಪತಿಗಳು ದುರಂತ ಅಂತ್ಯ ಕಂಡ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಕೂಡ್ಲೂರು ಗ್ರಾಮದಲ್ಲಿ ನಡೆದಿದೆ. ಕೂಡ್ಲೂರು ಗ್ರಾಮದ ವೆಂಕಟೇಶ್ (55) ಮತ್ತು ಕಾಳಮ್ಮ (50) ಮೃತ ದುರ್ದೈವಿಗಳು. ಕೂಡ್ಲೂರು ಗ್ರಾಮದಿಂದ ಪಕ್ಕದ ಮಿಣಿಕೆರೆ ಗ್ರಾಮದಲ್ಲಿನ ಜಮೀನಿನಲ್ಲಿ ಹಸು ಮೇಯಿಸಿಕೊಂಡು ಮನೆಗೆ ಹೋಗುವಾಗ ಗುರುವಾರ ಸಂಜೆ ಈ ದುರಂತ ನಡೆದಿದೆ. ಎರಡು ಗ್ರಾಮಗಳ ನಡುವೆ ಕಣ್ವ ನದಿಯಿದ್ದು, ಈ ನದಿಯ ಮಧ್ಯದಲ್ಲಿ ತಿರುಗಾಡಲು … Continue reading ಹಸು ಮೇಯಿಸಿಕೊಂಡು ಮನೆಗೆ ತೆರಳುತ್ತಿದ್ದ ಚನ್ನಪಟ್ಟಣದ ರೈತ ದಂಪತಿ ದುರಂತ ಅಂತ್ಯ
Copy and paste this URL into your WordPress site to embed
Copy and paste this code into your site to embed