ವಿದ್ಯುತ್ ಉತ್ಪಾದಿಸುತ್ತಿರುವ ಕರ್ನಾಟಕದ ರೈತನಿಗೆ ವಿವಿಎಸ್ ಲಕ್ಷ್ಮಣ್ ಮೆಚ್ಚುಗೆ

ಬೆಂಗಳೂರು: ಮನೆಯ ಹತ್ತಿರದ ನಾಲೆಯಿಂದ ವಿದ್ಯುತ್ ಉತ್ಪಾದಿಸುತ್ತಿರುವ ಕರ್ನಾಟಕದ ರೈತ ಸಿದ್ದಪ್ಪ ಅವರಿಗೆ ಟೀಮ್ ಇಂಡಿಯಾದ ಮಾಜಿ ಬ್ಯಾಟ್ಸ್‌ಮನ್ ವಿವಿಎಸ್ ಲಕ್ಷ್ಮಣ್ ಅವರು ಸಾಮಾಜಿಕ ಜಾಲತಾಣದಲ್ಲಿ ವಿಶೇಷ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಸಿದ್ಧಪ್ಪ ಅವರ ಸಾಧನೆ ನಿಜಕ್ಕೂ ಅಮೋಘವಾದುದು ಎಂದು ಲಕ್ಷ್ಮಣ್ ಅವರು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ. ‘ಇದು ವಿಸ್ಮಯಕಾರಿ, ಕರ್ನಾಟಕದ ಗ್ರಾಮೀಣ ಭಾಗದ ರೈತ ಸಿದ್ಧಪ್ಪ ಎಂಬವರು ತಾವೇ ವಿನ್ಯಾಸಗೊಳಿಸಿರುವ ನೀರಿನ ಯಂತ್ರದಿಂದ ವಿದ್ಯುತ್ ಉತ್ಪಾದಿಸುತ್ತಿದ್ದಾರೆ. ಮನೆಯ ಹತ್ತಿರದ ನಾಲೆಯ ನೀರಿನಿಂದ ಇದು ಕಾರ್ಯನಿರ್ವಹಿಸುತ್ತದೆ. ಇದಕ್ಕಾಗಿ ಅವರು ಕೇವಲ … Continue reading ವಿದ್ಯುತ್ ಉತ್ಪಾದಿಸುತ್ತಿರುವ ಕರ್ನಾಟಕದ ರೈತನಿಗೆ ವಿವಿಎಸ್ ಲಕ್ಷ್ಮಣ್ ಮೆಚ್ಚುಗೆ