ನಾನಾಗಿದ್ದರೆ ಆತ್ಮಹತ್ಯೆ ಮಾಡಿಕೊಳ್ತಿದ್ದೆ… ಕೋಡಿಹಳ್ಳಿ ವಿರುದ್ಧ ರೈತ ಸಂಘದ ನೂತನ ಅಧ್ಯಕ್ಷ ಆಕ್ರೋಶ
ಶಿವಮೊಗ್ಗ: ಕೋಡಿಹಳ್ಳಿ ಚಂದ್ರಶೇಖರ್ ಅವರಂತೆ ನನ್ನ ಮೇಲೆ ಆರೋಪ ಬಂದಿದ್ದರೆ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೆ ಎಂದು ರೈತ ಸಂಘದ ನೂತನ ಅಧ್ಯಕ್ಷ ಎಚ್.ಆರ್. ಬಸವರಾಜಪ್ಪ ಆಕ್ರೋಶ ಹೊರಹಾಕಿದ್ದಾರೆ. ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆ ಮಂಗಳವಾರ ಶಿವಮೊಗ್ಗದ ರೈತ ಸಂಘದ ಕಚೇರಿಯಲ್ಲಿ ಮಂಗಳವಾರ ರಾಜ್ಯ ಸಮಿತಿ ಸಭೆ ಏರ್ಪಡಿಸಲಾಗಿತ್ತು.ಸಭೆಗೆ ಆಹ್ವಾನವಿದ್ದರೂ ಕೋಡಿಹಳ್ಳಿ ಚಂದ್ರಶೇಖರ್ ಗೈರಾಗಿದ್ದರು. ಕೋಡಿಹಳ್ಳಿ ವರ್ತನೆಗೆ ಸಭೆಯಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಯಿತು. ರೈತ ಸಂಘದ ಅಧ್ಯಕ್ಷ ಸ್ಥಾನದಿಂದಲೇ ಕೋಡಿಹಳ್ಳಿಯನ್ನ ವಜಾ ಮಾಡಿ, … Continue reading ನಾನಾಗಿದ್ದರೆ ಆತ್ಮಹತ್ಯೆ ಮಾಡಿಕೊಳ್ತಿದ್ದೆ… ಕೋಡಿಹಳ್ಳಿ ವಿರುದ್ಧ ರೈತ ಸಂಘದ ನೂತನ ಅಧ್ಯಕ್ಷ ಆಕ್ರೋಶ
Copy and paste this URL into your WordPress site to embed
Copy and paste this code into your site to embed