More

    ಅಪಘಾತದಲ್ಲಿ ಗಾಯಗೊಂಡವರಿಗೆ ಪ್ರಥಮ ಚಿಕಿತ್ಸೆ ಮಾಡಿ ಮಾನವೀಯತೆ ಮೆರೆದ ನಟ ಅಜಯ್​ರಾವ್

    ವಿಜಯನಗರ: ಅಪಘಾತಕ್ಕೀಡಾಗಿ ಗಾಯಗೊಂಡು ನೋವಿನಲ್ಲಿ ನರಳುತ್ತಿದ್ದವರಿಗೆ ಪ್ರಥಮ‌ ಚಿಕಿತ್ಸೆ ನೀಡುವ ಮೂಲಕ ಸ್ಯಾಂಡಲ್​ವುಡ್​ ನಟ ಅಜಯ್ ರಾವ್ ಮಾನವೀಯತೆ ಮೆರೆದಿದ್ದಾರೆ.

    ಕೂಡ್ಲಿಗಿ ತಾಲೂಕಿನ ಕಾನಾಹೊಸಳ್ಳಿ ಬಳಿ ಸೋಮವಾರ ತಡರಾತ್ರಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿತ್ತು. ಇದೇ ವೇಳೆ ಹೊಸಪೇಟೆಯಿಂದ ಬೆಂಗಳೂರಿನತ್ತ ಅಜಯ್​ರಾವ್​ ಪ್ರಯಾಣಿಸುತ್ತಿದ್ದರು.

    ಅಪಘಾತದಲ್ಲಿ ಗಾಯಗೊಂಡವರಿಗೆ ಪ್ರಥಮ ಚಿಕಿತ್ಸೆ ಮಾಡಿ ಮಾನವೀಯತೆ ಮೆರೆದ ನಟ ಅಜಯ್​ರಾವ್

    ಕಾನಾಹೊಸಳ್ಳಿ ಬಳಿ ಅಪಘಾತ ಆಗಿರುವುದನ್ನು ನೋಡಿದ ಅಜಯ್​, ತನ್ನ ವಾಹನ ನಿಲ್ಲಿಸಿ ತಕ್ಷಣ ಗಾಯಾಳುಗಳ ನೆರವಿಗೆ ಧಾವಿಸಿದರು. ತನ್ನ ವಾಹನದಲ್ಲಿದ್ದ ಪ್ರಥಮ ಚಿಕಿತ್ಸಾ ಕಿಟ್​ ತಂದು ಸ್ವತಃ ಅಜಯ್​ ಅವರೇ ಗಾಯಾಳುಗಳಿಗೆ ಚಿಕಿತ್ಸೆ ಮಾಡಿದರು. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸಾರ್ವಜನಿಕರು ಹಾಗೂ ಪಿಎಸ್ಐ ಕೂಡ ಗಾಯಾಳುಗಳ ಸಹಾಯಕ್ಕೆ ಧಾವಿಸಿದ್ದರು. ಅಜಯ್​ರಾವ್​ರ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.

    ಪದೇಪದೆ ಸರ್ಪಗಳು ಬರುತ್ತಿವೆ… ಎಂದು ಮನೆಯಲ್ಲಿ ಬಾವಿ ತೋಡಿದ ದಂಪತಿ! ವಾರದ ಬಳಿಕ ಕಾದಿತ್ತು ಶಾಕ್​

    ನನ್ನ ತಂದೆ​ಗೆ ಹಲವು ಕಾಲ್​ಗರ್ಲ್​​ ಜತೆ ಸಂಪರ್ಕ ಇತ್ತು, ಅವನೊಬ್ಬ ಕಾಮುಕ, ಮಹಿಳೆಯರನ್ನ ಟ್ರ್ಯಾಪ್​ ಮಾಡ್ತಿದ್ದ…

    ಗ್ರಾಮಲೆಕ್ಕಿಗನ ಜತೆ ಮದ್ವೆಯಾದ ತಹಸೀಲ್ದಾರ್ ಗೀತಾ! ಮೊದಲ ಪತ್ನಿ ಎಂಟ್ರಿ ಕೊಡುತ್ತಿದ್ದಂತೆ ಡಿಸಿ ಅಂಗಳಕ್ಕೆ ವಿವಾದ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts