ಅಪಘಾತದಲ್ಲಿ ಗಾಯಗೊಂಡವರಿಗೆ ಪ್ರಥಮ ಚಿಕಿತ್ಸೆ ಮಾಡಿ ಮಾನವೀಯತೆ ಮೆರೆದ ನಟ ಅಜಯ್​ರಾವ್

ವಿಜಯನಗರ: ಅಪಘಾತಕ್ಕೀಡಾಗಿ ಗಾಯಗೊಂಡು ನೋವಿನಲ್ಲಿ ನರಳುತ್ತಿದ್ದವರಿಗೆ ಪ್ರಥಮ‌ ಚಿಕಿತ್ಸೆ ನೀಡುವ ಮೂಲಕ ಸ್ಯಾಂಡಲ್​ವುಡ್​ ನಟ ಅಜಯ್ ರಾವ್ ಮಾನವೀಯತೆ ಮೆರೆದಿದ್ದಾರೆ. ಕೂಡ್ಲಿಗಿ ತಾಲೂಕಿನ ಕಾನಾಹೊಸಳ್ಳಿ ಬಳಿ ಸೋಮವಾರ ತಡರಾತ್ರಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿತ್ತು. ಇದೇ ವೇಳೆ ಹೊಸಪೇಟೆಯಿಂದ ಬೆಂಗಳೂರಿನತ್ತ ಅಜಯ್​ರಾವ್​ ಪ್ರಯಾಣಿಸುತ್ತಿದ್ದರು. ಕಾನಾಹೊಸಳ್ಳಿ ಬಳಿ ಅಪಘಾತ ಆಗಿರುವುದನ್ನು ನೋಡಿದ ಅಜಯ್​, ತನ್ನ ವಾಹನ ನಿಲ್ಲಿಸಿ ತಕ್ಷಣ ಗಾಯಾಳುಗಳ ನೆರವಿಗೆ ಧಾವಿಸಿದರು. ತನ್ನ ವಾಹನದಲ್ಲಿದ್ದ ಪ್ರಥಮ ಚಿಕಿತ್ಸಾ ಕಿಟ್​ ತಂದು ಸ್ವತಃ ಅಜಯ್​ ಅವರೇ ಗಾಯಾಳುಗಳಿಗೆ … Continue reading ಅಪಘಾತದಲ್ಲಿ ಗಾಯಗೊಂಡವರಿಗೆ ಪ್ರಥಮ ಚಿಕಿತ್ಸೆ ಮಾಡಿ ಮಾನವೀಯತೆ ಮೆರೆದ ನಟ ಅಜಯ್​ರಾವ್