ಅಪಘಾತದಲ್ಲಿ ಗಾಯಗೊಂಡವರಿಗೆ ಪ್ರಥಮ ಚಿಕಿತ್ಸೆ ಮಾಡಿ ಮಾನವೀಯತೆ ಮೆರೆದ ನಟ ಅಜಯ್ರಾವ್
ವಿಜಯನಗರ: ಅಪಘಾತಕ್ಕೀಡಾಗಿ ಗಾಯಗೊಂಡು ನೋವಿನಲ್ಲಿ ನರಳುತ್ತಿದ್ದವರಿಗೆ ಪ್ರಥಮ ಚಿಕಿತ್ಸೆ ನೀಡುವ ಮೂಲಕ ಸ್ಯಾಂಡಲ್ವುಡ್ ನಟ ಅಜಯ್ ರಾವ್ ಮಾನವೀಯತೆ ಮೆರೆದಿದ್ದಾರೆ. ಕೂಡ್ಲಿಗಿ ತಾಲೂಕಿನ ಕಾನಾಹೊಸಳ್ಳಿ ಬಳಿ ಸೋಮವಾರ ತಡರಾತ್ರಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿತ್ತು. ಇದೇ ವೇಳೆ ಹೊಸಪೇಟೆಯಿಂದ ಬೆಂಗಳೂರಿನತ್ತ ಅಜಯ್ರಾವ್ ಪ್ರಯಾಣಿಸುತ್ತಿದ್ದರು. ಕಾನಾಹೊಸಳ್ಳಿ ಬಳಿ ಅಪಘಾತ ಆಗಿರುವುದನ್ನು ನೋಡಿದ ಅಜಯ್, ತನ್ನ ವಾಹನ ನಿಲ್ಲಿಸಿ ತಕ್ಷಣ ಗಾಯಾಳುಗಳ ನೆರವಿಗೆ ಧಾವಿಸಿದರು. ತನ್ನ ವಾಹನದಲ್ಲಿದ್ದ ಪ್ರಥಮ ಚಿಕಿತ್ಸಾ ಕಿಟ್ ತಂದು ಸ್ವತಃ ಅಜಯ್ ಅವರೇ ಗಾಯಾಳುಗಳಿಗೆ … Continue reading ಅಪಘಾತದಲ್ಲಿ ಗಾಯಗೊಂಡವರಿಗೆ ಪ್ರಥಮ ಚಿಕಿತ್ಸೆ ಮಾಡಿ ಮಾನವೀಯತೆ ಮೆರೆದ ನಟ ಅಜಯ್ರಾವ್
Copy and paste this URL into your WordPress site to embed
Copy and paste this code into your site to embed