ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಗ್ಗೆ ಕೇಂದ್ರ ಸರ್ಕಾರಕ್ಕೂ ಕಳವಳ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಬೆಂಗಳೂರು: ಯೂಕ್ರೇನ್ ಬಿಕ್ಕಟ್ಟು ಜಾಗತಿಕವಾಗಿ ಅನೇಕ ಪರಿಣಾಮಗಳನ್ನು ಬೀರಿದ್ದು, ಈ ಪೈಕಿ ಕಚ್ಚಾ ತೈಲ ಬೆಲೆ ಹೆಚ್ಚಳವೂ ಸೇರಿದೆ. ಇದರಿಂದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ಬಗ್ಗೆ ಕೇಂದ್ರ ಸರ್ಕಾರಕ್ಕೂ ಕಳವಳ ಉಂಟು ಮಾಡಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. ಖಾಸಗಿ ಹೋಟೆ ವೊಂದರಲ್ಲಿ ಮಂಗಳವಾರ ಆಯೋಜಿಸಿದ್ದ ‘ಆತ್ಮನಿರ್ಭರ್ ಭಾರತ ಅರ್ಥ ವ್ಯವಸ್ಥೆ’ ಕುರಿತು ಸಂವಾದದಲ್ಲಿ ಉತ್ತರಿಸಿದ ಸಚಿವೆ, ಜಾಗತಿಕಮಟ್ಟದಲ್ಲಿ ಕಚ್ಚಾತೈಲ ಹೆಚ್ಚಳದ ಮೇಲೆ ತೀವ್ರ ನಿಗಾವಹಿಸಿದ್ದು, ಅದರ ಪರಿಣಾಮಗಳ ತೀವ್ರತೆ ತಗ್ಗಿಸುವ … Continue reading ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಗ್ಗೆ ಕೇಂದ್ರ ಸರ್ಕಾರಕ್ಕೂ ಕಳವಳ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
Copy and paste this URL into your WordPress site to embed
Copy and paste this code into your site to embed