More

    ಚಾರ್ಮಾಡಿ ಘಾಟ್​​ನಲ್ಲಿ ಕಾಡ್ಗಿಚ್ಚು: ಹೊತ್ತಿ ಉರಿದ ಅರಣ್ಯ

    ಚಿಕ್ಕಮಗಳೂರು: ಚಾರ್ಮಾಡಿ ಘಾಟ್​​ನಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಮಲೆಯಮಾರುತ ಸಮೀಪ ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿದೆ.

    ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಮಲಯಮಾರುತ ಗುಡ್ಡದಲ್ಲಿ ಮಂಗಳವಾರ ಸಂಜೆ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಸಿಬ್ಬಂದಿ ಹರಸಾಹಸಪಟ್ಟು ಬೆಂಕಿ ನಂದಿಸಿದ್ದಾರೆ.

    ಚಾರ್ಮಾಡಿ ಘಾಟ್​​ನಲ್ಲಿ ಕಾಡ್ಗಿಚ್ಚು: ಹೊತ್ತಿ ಉರಿದ ಅರಣ್ಯ

    ಪ್ರವಾಸಿಗರು ಸೇದಿ ಬಿಸಾಡಿದ ಸಿಗರೇಟ್​ ತುಂಡಿನ ಕಿಡಿ ಕಾಡಿಗೆ ಬೆಂಕಿ ಹೊತ್ತಿದೆ. ಇಲ್ಲವೇ ಯಾರೋ ಕಿಡಿಗೇಡಿಗಳು ಬೇಕಂತಲೇ ಬೆಂಕಿ ಹಚ್ಚಿರಬೇಕು ಎಂಬ ಶಂಕೆ ವ್ಯಕ್ತವಾಗಿದೆ.

    ಶಾಲೆಯಲ್ಲೇ ವಿದ್ಯಾರ್ಥಿನಿ ಜತೆ ಮುಖ್ಯಶಿಕ್ಷಕ ರೊಮಾನ್ಸ್​! ತಬ್ಬಿಕೊಂಡು ಮುತ್ತಿಡುತ್ತಿರುವ ವಿಡಿಯೋ ವೈರಲ್​, ಎಚ್​.ಡಿ.ಕೋಟೆಯಲ್ಲಿ ಘಟನೆ

    ಒಲ್ಲೆ ಎಂದರೂ ಅಣ್ಣನ ಎದುರೇ ‘ಬಾ.. ಮೊದಲಿನಂತೆ ನನ್ನ ಜತೆಗಿರು ಬಾ..’ ಎಂದು ಸೋದರಿಯನ್ನ ಪೀಡಿಸುತ್ತಿದ್ದ… ನಡೆದೇ ಹೋಯ್ತು ಘೋರ ಕೃತ್ಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts