ನಾಗಮಂಗಲ ಶಾಸಕ ಸುರೇಶ್ಗೌಡ ವಿರುದ್ಧ ಎಫ್ಐಆರ್! ಸಾಕ್ಷ್ಯವಾಗಿ ವಿಡಿಯೋ-ಫೋಟೋ ಸಲ್ಲಿಕೆ
ಮಂಡ್ಯ: ನಾಗಮಂಗಲ ಶಾಸಕ ಸುರೇಶ್ಗೌಡ ಸೇರಿ 10 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹಾಲ್ತಿ ಗ್ರಾಮದಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಆ.4ರಂದು ನಡೆದಿದ್ದ ಶಾಸಕ, ರೈತರು ಹಾಗೂ ಇಲಾಖೆ ಸಿಬ್ಬಂದಿ ನಡುವಿನ ಜಗಳಕ್ಕೆ ಸಂಬಂಧಿಸಿದಂತೆ ದೂರು ಆರ್ಎಫ್ಒ ಸತೀಶ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಶಾಸಕ ಸೇರಿ 10 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿಗೆ ಪ್ರಾಣ ಬೆದರಿಕೆ, ಸರ್ಕಾರಿ ಕೆಲಸಕ್ಕೆ ಅಡ್ಡಿ ಹಾಗೂ ಅವ್ಯಾಚ್ಯ ಶಬ್ಧಗಳಿಂದ ನಿಂದನೆ ಕುರಿತು ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ … Continue reading ನಾಗಮಂಗಲ ಶಾಸಕ ಸುರೇಶ್ಗೌಡ ವಿರುದ್ಧ ಎಫ್ಐಆರ್! ಸಾಕ್ಷ್ಯವಾಗಿ ವಿಡಿಯೋ-ಫೋಟೋ ಸಲ್ಲಿಕೆ
Copy and paste this URL into your WordPress site to embed
Copy and paste this code into your site to embed