ಮೀನುಗಾರಿಕೆಗೆ ತೆರಳಿದ ಬೋಟ್ ಮುಳುಗಡೆ

blank

ಕೋಟ: ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಸಾಸ್ತಾನ ಸಮೀಪ ಕೋಡಿ ಕನ್ಯಾಣದ ರಾಜೀವ ಕೆ. ಅವರಿಗೆ ಸೇರಿದ ಬೋಟ್ ಗುರುವಾರ ಉತ್ತರ ಕನ್ನಡ ಹೊನ್ನಾವರದಲ್ಲಿ ಮುಳುಗಡೆಯಾಗಿದೆ. ಮೀನುಗಾರಿಕೆ ನಡೆಸುತ್ತಿದ್ದಾಗ ಬೋಟ್‌ನ ಅಡಿಭಾಗಕ್ಕೆ ಯಾವುದೋ ವಸ್ತು ತಾಗಿ ಹಾನಿಯಾಗಿದೆ. ಸಮೀಪದಲ್ಲೇ ಮೀನುಗಾರಿಕೆ ನಡೆಸುತ್ತಿದ್ದ ಇನ್ನೆರಡು ಬೋಟ್‌ಗಳು ನೆರವಿಗೆ ಬಂದಿವೆ. ಬೋಟ್‌ನಲ್ಲಿದ್ದ ಮೀನುಗಾರರನ್ನು ರಕ್ಷಿಸಲಾಗಿದೆ. ನೀರಿನ ಒತ್ತಡ ಹೆಚ್ಚಿದ್ದುದರಿಂದ ಬೋಟ್ ದಡಕ್ಕೆ ತರುವ ಪ್ರಯತ್ನ ವಿಫಲವಾಗಿದೆ ಎಂದು ಬೋಟ್ ಮಾಲೀಕ ರಾಜೀವ ಕೆ. ತಿಳಿಸಿದ್ದಾರೆ.

ನೀರಿನಲ್ಲಿ ಮುಳುಗಿ ಬಾಲಕರು ಸಾವು

ಆರೋಗ್ಯವಂತರಾಗಿದ್ದರೆ ಸಾಧನೆ ಸುಲಭ…

 

Share This Article

ಕೇವಲ 10 ನಿಮಿಷದಲ್ಲಿ ಮನೆಯಲ್ಲೇ ಮಾಡಿ ಬ್ರೆಡ್ ಪಿಜ್ಜಾ; ಇಲ್ಲಿದೆ ಸಿಂಪಲ್​ ವಿಧಾನ | Recipe

ಮನೆಯಲ್ಲಿದ್ದಾಗ ಕೆಲವೊಮ್ಮೆ ಬಹಳ ಹಸಿವಾಗುತ್ತಿರುತ್ತದೆ ಆದರೆ ಆ ಸಮಯದಲ್ಲಿ ಏನು ತಿನ್ನಬೇಕು ಎಂಬುದೆ ನಮಗೆ ತಿಳಿಯುವುದಿಲ್ಲ.…

ಊಟದ ಬಳಿಕ ಬೆಲ್ಲದ ಸೇವನೆಯಿಂದಾಗುವ ಪ್ರಯೋಜನ ಗೊತ್ತಾ?; ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ | Health Tips

ಭಾರತದಲ್ಲಿ ಬೆಲ್ಲವನ್ನು ಸಾಮಾನ್ಯವಾಗಿ ಊಟದ ನಂತರ ತಿನ್ನಲಾಗುತ್ತದೆ. ನಿಮ್ಮ ಹಸಿವನ್ನು ನೀಗಿಸಲು ಇದನ್ನು ಸಿಹಿಯಾಗಿ ಸೇವಿಸಬಹುದು.…

ಟೊಮೆಟೊ ಸೇವನೆ ಕ್ಯಾನ್ಸರ್​ ಅಪಾಯವನ್ನು ಕಡಿಮೆ ಮಾಡುತ್ತದೆಯೇ; ಈ ಬಗ್ಗೆ ತಜ್ಞರು ಹೇಳೋದೇನು? | Health Tips

ಕ್ಯಾನ್ಸರ್ ಚಿಕಿತ್ಸೆಯು ಇನ್ನೂ ಅತ್ಯಂತ ದುಬಾರಿ ಮತ್ತು ಅಸಾಧ್ಯವಾಗಿದೆ. ಇತ್ತೀಚೆಗೆ ಯುವಕರನ್ನೂ ಕಾಡುತ್ತಿರುವ ರೋಗ ಕ್ಯಾನ್ಸರ್​​.…