ತಡರಾತ್ರಿ ಘೋರ ದುರಂತ: 8 ತಿಂಗಳ ಮಗು ಸೇರಿ ಐವರು ಮಲಗಿದ್ದಲ್ಲೇ ಸಜೀವ ದಹನ

ತಿರುವನಂತಪುರಂ: ಸೋಮವಾರ ತಡರಾತ್ರಿ ಮನೆಯೊಂದರಲ್ಲಿ ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿ, 8 ತಿಂಗಳ ಮಗು ಸೇರಿ ಐವರು ಸಜೀವ ದಹನಗೊಂಡಿದ್ದಾರೆ. ಇಂತಹ ಧಾರುಣ ಘಟನೆ ಕೇರಳದ ದವಳಪುರಂನಲ್ಲಿ ಸಂಭವಿಸಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಮನೆ ಮಾಲೀಕ ಪ್ರತಾ​ಪನ್ (64), ಇವರ ಪತ್ನಿ ಶೇರ್ಲಿ(53), ಕಿರಿಯ ಮಗ ಅಖಿಲ್(25), ಹಿರಿಯ ಮಗನ ಪತ್ನಿ ಅಭಿರಾಮಿ(24) ಮತ್ತು 8 ತಿಂಗಳ ಮೊಮ್ಮಗ ರಾಯನ್ ಮಲಗಿದ್ದಲ್ಲೇ ಸುಟ್ಟುಕರಕಲಾಗಿದ್ದಾರೆ. ಮನೆಯಲ್ಲಿದ್ದ ಮತ್ತೊಬ್ಬ ವ್ಯಕ್ತಿ ನಿಖಿಲ್ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಮನೆಯ … Continue reading ತಡರಾತ್ರಿ ಘೋರ ದುರಂತ: 8 ತಿಂಗಳ ಮಗು ಸೇರಿ ಐವರು ಮಲಗಿದ್ದಲ್ಲೇ ಸಜೀವ ದಹನ