ಬಳ್ಳಾರಿ: ಆಹಾರ ಕಿಟ್ಗಾಗಿ ಮಳೆಯನ್ನೂ ಲೆಕ್ಕಿಸದೆ ಸಾವಿರಾರು ಮಂದಿ ಸಾಲುಗಟ್ಟಿ ನಿಂತಿದ್ದ ದೃಶ್ಯ ಭಾನುವಾರ ಬೆಳಗ್ಗೆ ಗೋವಿಂದಪ್ಪ ಕಲ್ಯಾಣ ಮಂಟಪದ ಆವರಣದಲ್ಲಿ ಕಂಡು ಬಂತು.
ಬಳ್ಳಾರಿ ಜಿಲ್ಲಾಡಳಿತ ಹಾಗೂ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ಆಯೋಜಿಸಿದ್ದ ಫುಡ್ ಕಿಟ್ ವಿತರಣೆ ಕಾರ್ಯಕ್ರಮಕ್ಕೆ ಬೆಳ್ಳಂಬೆಳಗ್ಗೆಯೇ ಸಾವಿರಾರು ಕಾರ್ಮಿಕರು ಬ್ಯಾಗ್ ಸಮೇತ ದೌಡಾಯಸಿದ್ದರು. ಬೆಳಗ್ಗೆ 10.30ಕ್ಕೆ ವಿತರಣೆ ಮಾಡುವುದಾಗಿ ಹೇಳಿದ್ದರೂ ಶಾಸಕ ಸೋಮಶೇಖರ ರೆಡ್ಡಿ 11.30 ಆದರೂ ಆಗಮಿಸಿರಲಿಲ್ಲ. ಹಾಗಾಗಿ ಫುಡ್ಕಿಟ್ ವಿತರಣೆ ವಿಳಂಬವಾದರೂ ಆಹಾರ ಸಾಮಗ್ರಿ ಪಡೆಯಲು ಮಳೆಯನ್ನೂ ಲೆಕ್ಕಿಸದೆ ಜನರು ಸಾಲುಗಟ್ಟಿ ನಿಂತಿದ್ದರು.
ಆ ಪ್ರಾಪರ್ಟಿ ದೊಡ್ಡಮನೆಯವರದ್ದು, ಹಾಗಾಗಿ ದರ್ಶನ್ಗೆ ಆಸ್ತಿ ಕೊಡಲ್ಲ ಅಂದೆ…
ನಿರ್ದೇಶಕರು ಪುಡಂಗಿ ಅಲ್ಲ, ಅವ್ರಿಗೆ ಕೊಂಬೂ ಇರಲ್ಲ.. ದಯವಿಟ್ಟು ಯೋಚಿಸಿ ಮಾತಾಡಿ: ದರ್ಶನ್ಗೆ ಪ್ರೇಮ್ ಎಚ್ಚರಿಕೆ