ಸ್ಮಶಾನಕ್ಕೆ ಸಾಗಿಸುತ್ತಿದ್ದ ಶವವನ್ನು ಚಟ್ಟದಿಂದ ಕೆಳಗಿಳಿಸಿ ಶಿವಮೊಗ್ಗದ ಆಸ್ಪತ್ರೆಗೆ ರವಾನೆ! ಅಂತ್ಯಕ್ರಿಯೆಗೆ ಬಂದ ಗ್ರಾಮಸ್ಥರಿಗೆ ಶಾಕ್​

ಶಿವಮೊಗ್ಗ: ಮೃತ ವ್ಯಕ್ತಿಯ ಅಂತ್ಯಕ್ರಿಯೆ ನಡೆಸಲು ಗ್ರಾಮಸ್ಥರು ಪಾರ್ಥಿವ ಶರೀರವನ್ನು ಸ್ಮಶಾನಕ್ಕೆ ಕೊಂಡೊಯ್ಯುತ್ತಿದ್ದರು. ಮಾರ್ಗಮಧ್ಯೆ ಎದುರಾದ ಪೊಲೀಸರು ಶವವನ್ನು ಚಟ್ಟದಿಂದ ಕೆಳಗಿಳಿಸಿ ಆಸ್ಪತ್ರೆಗೆ ತೆಗೆದುಕೊಂಡು ಹೋದ ಘಟನೆ ಬುಧವಾರ ಶಿವಮೊಗ್ಗ ತಾಲೂಕಿನ ಲಕ್ಕಿನಕೊಪ್ಪದ ಸಮೀಪದ ಮಾರುತಿ ಕ್ಯಾಂಪ್‌ನಲ್ಲಿ ನಡೆದಿದೆ. ಈ ಬೆಳವಣಿಗೆ ಅಂತ್ಯಕ್ರಿಯೆಗೆ ಬಂದ ಗ್ರಾಮಸ್ಥರಲ್ಲಿ ಕೆಲಕೆಲ ಆತಂಕ ಮೂಡಿಸಿತ್ತು. ಮಾರುತಿ ಕ್ಯಾಂಪ್‌ನ ವಿಠ್ಠಲ ಮೃತ ದುರ್ದೈವಿ. ವಿಠ್ಠಲ ಮತ್ತು ಈತನ ಸ್ನೇಹಿತ ಇಬ್ಬರೂ ಬುಧವಾರ ಬೆಳಗ್ಗೆ ಲಕ್ಕಿನಕೊಪ್ಪ ಕಾಡಿಗೆ ತೆರಳಿದ್ದರು. ಆದರೆ ವಿಠ್ಠಲ ವಾಪಸ್​ ಬಾರಲಿಲ್ಲ. … Continue reading ಸ್ಮಶಾನಕ್ಕೆ ಸಾಗಿಸುತ್ತಿದ್ದ ಶವವನ್ನು ಚಟ್ಟದಿಂದ ಕೆಳಗಿಳಿಸಿ ಶಿವಮೊಗ್ಗದ ಆಸ್ಪತ್ರೆಗೆ ರವಾನೆ! ಅಂತ್ಯಕ್ರಿಯೆಗೆ ಬಂದ ಗ್ರಾಮಸ್ಥರಿಗೆ ಶಾಕ್​