ವಿವಾದದ ಸುಳಿಯಲ್ಲಿ ‘ಗರುಡ ಗಮನ ವೃಷಭ ವಾಹನ’ ಸಿನಿಮಾ: ಮಾದಪ್ಪ ಭಕ್ತರಿಂದ ಆಕ್ರೋಶ

ಹನೂರು: ‘ಗರುಡ ಗಮನ ವೃಷಭ ವಾಹನ’ ಸಿನಿಮಾದಲ್ಲಿ ಕೌರ್ಯದ ದೃಶ್ಯಕ್ಕೆ ಮಾದೇಶ್ವರ ಸ್ವಾಮಿ ಕುರಿತ ಜನಪದ ಹಾಡು ಬಳಕೆ ಮಾಡಿರುವುದು ಭಕ್ತರ ಆಕ್ರೋಶಕ್ಕೆ ಕಾರಣವಾಗಿದ್ದು, ಕೊಲೆ ದೃಶ್ಯಕ್ಕೆ ಮಹದೇಶ್ವರ ಸ್ವಾಮಿ ಕುರಿತು ಜನಪದ ಹಾಡನ್ನು ಏಕೆ ಬಳಸಿದ್ದಾರೆ? ವಿಕೃತ ಮೆರೆಯುವ ದೃಶ್ಯಕ್ಕೆ ಮಹದೇಶ್ವರನ ಜನಪದ ಹಾಡು ಬಳಕೆ ಅಕ್ಷಮ್ಯ ಎಂದು ಖಂಡಿಸಿದ್ದಾರೆ. ರಾಜೇಶ್​ ಬಿ. ಶೆಟ್ಟಿ ನಿರ್ದೇಶನ ಮಾಡಿರುವ ಮತ್ತು ನಾಯಕರಾಗಿ ಅಭಿನಯಿಸಿರುವ ‘ಗರುಡ ಗಮನ ವೃಷಭ ವಾಹನ’ ಸಿನಿಮಾದಲ್ಲಿ ಕೊಲೆ ಮಾಡಿ ಸಂಭ್ರಮಿಸುವ ದೃಶ್ಯಕ್ಕೆ ‘ಸೋಜುಗಾದ … Continue reading ವಿವಾದದ ಸುಳಿಯಲ್ಲಿ ‘ಗರುಡ ಗಮನ ವೃಷಭ ವಾಹನ’ ಸಿನಿಮಾ: ಮಾದಪ್ಪ ಭಕ್ತರಿಂದ ಆಕ್ರೋಶ