ತೇಜಸ್ವಿ ಸೂರ್ಯಗೆ ಒಳ್ಳೇ ಬುದ್ಧಿ ಬರಲೆಂದು ವಿಶೇಷ ಪೂಜೆ! ಪ್ರಸಾದ ತಲುಪಿಸಲು ಹೋದವರನ್ನ ವಶಕ್ಕೆ ಪಡೆದ ಪೊಲೀಸರು…
ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ಅವರ ಹೆಸರಲ್ಲಿ ಪೂಜೆ ಮಾಡಿ ಪ್ರಸಾದ ತಲುಪಿಸಲು ಹೋದ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತೇಜಸ್ವಿ ಸೂರ್ಯ ಮತ್ತು ಬಸವನಗುಡಿ ಶಾಸಕ ರವಿ ಸುಬ್ರಮಣ್ಯ ಅವರು ಸ್ವಾರ್ಥಕ್ಕಾಗಿ ಪೊಲೀಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ನಾವು ಲೋಕ ಕಲ್ಯಾಣಾರ್ಥಕ ಮತ್ತು ಸಂಸದ ತೇಜಸ್ವಿ ಸೂರ್ಯ ಅವರಿಗೆ ಒಳ್ಳೆಯ ಬುದ್ಧಿ ಬರಲೆಂದು ಪೂಜೆ ಮಾಡಿ ಪ್ರಸಾದವನ್ನು ಸಂಸದರಿಗೆ ಕಳುಹಿಸುವಾಗ ಪೊಲೀಸರ ಮೂಲಕ ಅಡ್ಡಿಪಡಿಸಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಡಾ.ಶಂಕರ್ ಗುಹಾ ದ್ವಾರಕನಾಥ್ ಬೆಳ್ಳೂರು … Continue reading ತೇಜಸ್ವಿ ಸೂರ್ಯಗೆ ಒಳ್ಳೇ ಬುದ್ಧಿ ಬರಲೆಂದು ವಿಶೇಷ ಪೂಜೆ! ಪ್ರಸಾದ ತಲುಪಿಸಲು ಹೋದವರನ್ನ ವಶಕ್ಕೆ ಪಡೆದ ಪೊಲೀಸರು…
Copy and paste this URL into your WordPress site to embed
Copy and paste this code into your site to embed