ಶಿಗ್ಗಾಂವಿಯಲ್ಲಿ ವಿವಿಧ ಮೂರ್ತಿಗಳ ಅದ್ದೂರಿ ಪುರಪ್ರವೇಶ

blank

ಶಿಗ್ಗಾಂವಿ: ಪಟ್ಟಣದ ಶ್ರೀ ಮೈಲಾರಲಿಂಗೇಶ್ವರ ನೂತನ ಶಿಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಮತ್ತು ಕಳಸಾರೋಹಣ ಹಾಗೂ ನೂತನ ದೇವಸ್ಥಾನದ ಲೋಕಾರ್ಪಣೆ ಅಂಗವಾಗಿ ಶ್ರೀ ಮೈಲಾರಲಿಂಗೇಶ್ವರ, ಗಂಗಮಾಳವ್ವದೇವಿ, ಗಣಪತಿ, ಭೂಲಿಂಗೇಶ್ವರ, ನಾಗಲಿಂಗೇಶ್ವರ, ತುಪ್ಪದ ಮಾಳವ್ವ, ಹೆಗ್ಗಪ್ಪಸ್ವಾಮಿ, ಆಂಜನೇಯ ಸ್ವಾಮಿ ಹಾಗೂ ನವಗ್ರಹ ಮೂರ್ತಿಗಳ ಪುರಪ್ರವೇಶ ಶುಕ್ರವಾರ ಅದ್ದೂರಿಯಾಗಿ ಜರುಗಿತು. ಬಳಿಕ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಕುಂಭ ಮೆರವಣಿಗೆ, ಡೊಳ್ಳು, ಭಜನೆ ಸೇರಿ ಸಕಲ ವಾದ್ಯಗಳೊಂದಿಗೆ ಜರುಗಿದ ಮೆರವಣಿಗೆಗೆ ವಿರಕ್ತಮಠದ ಸಂಗನಬಸವ ಮಹಾಸ್ವಾಮೀಜಿ ಚಾಲನೆ ನೀಡಿದರು.

ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ ಖಾದ್ರಿ, ಪುರಸಭೆ ಅಧ್ಯಕ್ಷ ಸಿದ್ದಾರ್ಥಗೌಡ ಪಾಟೀಲ, ಚೇತನ ಸ್ವಾಮಿ ಸೇರಿ ಸಮಿತಿ ಅಧ್ಯಕ್ಷ ಸುಭಾಸ ಚವ್ಹಾಣ, ರಮೇಶ ವನಹಳ್ಳಿ, ಸಂಗಪ್ಪ ಕಂಕನವಾಡ, ಲಿಂಗರಾಜ ಗಾಣಿಗೇರ, ಮಂಜುನಾಥ ಕಟ್ಟಿಮನಿ, ನಿಂಗಪ್ಪ ಇಂಗಳಗಿ, ನಿಂಗಪ್ಪ ಯಲಿಗಾರ, ಮಂಜುನಾಥ ಬ್ಯಾಹಟ್ಟಿ, ಮಾಲತೇಶ ಕಂಕನವಾಡ, ನಿಂಗಪ್ಪ ಯಲವಗಿ, ಮಲ್ಲೇಶಪ್ಪ ಅತ್ತಿಗೇರಿ, ಸೋಮಣ್ಣ ಮತ್ತೂರ, ತಿರಕಪ್ಪ ಅಂದಲಗಿ, ಭರತೇಶ ಬಳಿಗಾರ, ಸುರೇಶ ಯಲಿಗಾರ ಹಾಗೂ ಗದಿಗೆಪ್ಪ ಕೊಡ್ಲಿವಾಡ, ಚನ್ನಪ್ಪ ಯಲಿಗಾರ, ಫಕೀರಪ್ಪ ಕುಂದೂರ ಸೇರಿ ನೂರಾರು ಭಕ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

Share This Article

ಸಂಬಳ ಸಾಲ್ತಿಲ್ಲ! ಸಾಲ ತೀರಿಸಲು ಚಿನ್ನದ ಸಾಲ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳನ್ನು ಮಾತ್ರ ಮಾಡಬೇಡಿ | Gold Loan

Gold Loan: ಸಂಸ್ಥೆ ಕೊಡುತ್ತಿರುವ ಸಂಬಳ ನಮಗೆ ಮಾತ್ರವಲ್ಲ, ನಮ್ಮ ಸಾಲ ತೀರಿಸಲು ಸಹ ಸಾಲುತ್ತಿಲ್ಲ…

ಭಾರತದಲ್ಲಿ ಅನಾರೋಗ್ಯಕರ ಆಹಾರ ಸೇವನೆಯೇ ಹೆಚ್ಚು: ಶೇ. 56 ರೋಗಗಳಿಗೆ ಕೆಟ್ಟ ಆಹಾರ ಪದ್ಧತಿ ಕಾರಣವೆಂದ ಏಮ್ಸ್! Indians Food

Indians Food : ಭಾರತದಲ್ಲಿ ಬೊಜ್ಜು ಅಥವಾ ಸ್ಥೂಲಕಾಯತೆ ಇಂದು ಸಾಮಾನ್ಯ ಹಾಗೂ ಸಂಕೀರ್ಣ ಕಾಯಿಲೆಗಳಲ್ಲಿ…

ನೀವು ಚಿಕನ್ ಅಥವಾ ಮಟನ್​ ಲಿವರ್​ ತಿಂತಿರಾ? ಹಾಗಾದ್ರೆ ಎಚ್ಚರ! ಈ ವಿಚಾರ ನಿಮಗೆ ಗೊತ್ತಿರಲೇಬೇಕು… Liver

Liver : ಮಾಂಸಾಹಾರ ಬಹುತೇಕರ ಪ್ರಿಯವಾದ ಆಹಾರ. ಬೇರೆ ಯಾವುದನ್ನು ಬೇಕಾದರೂ ಬಿಡುತ್ತೇನೆ ಆದರೆ, ಒಂದು…