ಶಾಸಕ ಶ್ರೀನಿವಾಸ್ಗೆ ಎಚ್ಡಿಕೆ ಮಾಸ್ಟರ್ ಸ್ಟ್ರೋಕ್! 25ಕ್ಕೆ ಗುಬ್ಬಿಯಲ್ಲೇ ಸಮಾವೇಶ, ಪರ್ಯಾಯ ನಾಯಕತ್ವ ಸೃಷ್ಟಿ
ತುಮಕೂರು: ಕಾಂಗ್ರೆಸ್ ಪಾಳಯದಲ್ಲಿ ಕಾಣಿಸಿಕೊಂಡು ಜೆಡಿಎಸ್ ವರಿಷ್ಠರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ಗೆ ಜೆಡಿಎಸ್ ವರಿಷ್ಠರೇ ಮಾಸ್ಟರ್ ಸ್ಟ್ರೋಕ್ ನೀಡಿದ್ದು, ಜಿಲ್ಲಾ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಶಾಸಕ ಎಸ್.ಆರ್.ಶ್ರೀನಿವಾಸ್ ಅವರನ್ನು ದೂರವಿಟ್ಟು ಗುಬ್ಬಿ ಪಟ್ಟಣದ ಸರ್ಕಾರಿ ಕಾಲೇಜು ಮೈದಾನದಲ್ಲಿ ಬೃಹತ್ ಜೆಡಿಎಸ್ ಸಮಾವೇಶ ಮಾಡುತ್ತಿರುವುದು ಅಚ್ಚರಿ ಮೂಡಿಸಿದೆ. ಈ ಸಮಾವೇಶದಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಭಾಗವಹಿಸುತ್ತಿದ್ದು, ಕ್ಷೇತ್ರದಲ್ಲಿ ಮುಂದಿನ ಚುನಾವಣೆಯಲ್ಲಿ ಶಾಸಕ ಶ್ರೀನಿವಾಸ್ಗೆ ಟಿಕೆಟ್ ಕೈತಪ್ಪುವ ಸಂದೇಶ ರವಾನಿಸಲಿದ್ದಾರೆ. ಅ.25ರಂದು ಮಧ್ಯಾಹ್ನ 12ಕ್ಕೆ ನಡೆಯಲಿರುವ … Continue reading ಶಾಸಕ ಶ್ರೀನಿವಾಸ್ಗೆ ಎಚ್ಡಿಕೆ ಮಾಸ್ಟರ್ ಸ್ಟ್ರೋಕ್! 25ಕ್ಕೆ ಗುಬ್ಬಿಯಲ್ಲೇ ಸಮಾವೇಶ, ಪರ್ಯಾಯ ನಾಯಕತ್ವ ಸೃಷ್ಟಿ
Copy and paste this URL into your WordPress site to embed
Copy and paste this code into your site to embed