ಶಾಸಕ ಶ್ರೀನಿವಾಸ್​ಗೆ ಎಚ್​ಡಿಕೆ ಮಾಸ್ಟರ್ ಸ್ಟ್ರೋಕ್! 25ಕ್ಕೆ ಗುಬ್ಬಿಯಲ್ಲೇ ಸಮಾವೇಶ, ಪರ್ಯಾಯ ನಾಯಕತ್ವ ಸೃಷ್ಟಿ

ತುಮಕೂರು: ಕಾಂಗ್ರೆಸ್ ಪಾಳಯದಲ್ಲಿ ಕಾಣಿಸಿಕೊಂಡು ಜೆಡಿಎಸ್ ವರಿಷ್ಠರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್​ಗೆ ಜೆಡಿಎಸ್ ವರಿಷ್ಠರೇ ಮಾಸ್ಟರ್ ಸ್ಟ್ರೋಕ್ ನೀಡಿದ್ದು, ಜಿಲ್ಲಾ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಶಾಸಕ ಎಸ್.ಆರ್.ಶ್ರೀನಿವಾಸ್ ಅವರನ್ನು ದೂರವಿಟ್ಟು ಗುಬ್ಬಿ ಪಟ್ಟಣದ ಸರ್ಕಾರಿ ಕಾಲೇಜು ಮೈದಾನದಲ್ಲಿ ಬೃಹತ್ ಜೆಡಿಎಸ್ ಸಮಾವೇಶ ಮಾಡುತ್ತಿರುವುದು ಅಚ್ಚರಿ ಮೂಡಿಸಿದೆ. ಈ ಸಮಾವೇಶದಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಭಾಗವಹಿಸುತ್ತಿದ್ದು, ಕ್ಷೇತ್ರದಲ್ಲಿ ಮುಂದಿನ ಚುನಾವಣೆಯಲ್ಲಿ ಶಾಸಕ ಶ್ರೀನಿವಾಸ್​ಗೆ ಟಿಕೆಟ್ ಕೈತಪ್ಪುವ ಸಂದೇಶ ರವಾನಿಸಲಿದ್ದಾರೆ. ಅ.25ರಂದು ಮಧ್ಯಾಹ್ನ 12ಕ್ಕೆ ನಡೆಯಲಿರುವ … Continue reading ಶಾಸಕ ಶ್ರೀನಿವಾಸ್​ಗೆ ಎಚ್​ಡಿಕೆ ಮಾಸ್ಟರ್ ಸ್ಟ್ರೋಕ್! 25ಕ್ಕೆ ಗುಬ್ಬಿಯಲ್ಲೇ ಸಮಾವೇಶ, ಪರ್ಯಾಯ ನಾಯಕತ್ವ ಸೃಷ್ಟಿ