ತುಮಕೂರು: ರಾಜ್ಯಸಭಾ ಚುನಾವಣೆ ಅಖಾಡ ಕ್ಷಣಕ್ಷಣಕ್ಕೂ ಕುತೂಹಲ ಹೆಚ್ಚಿಸುತ್ತಲೇ ಇದೆ. 4ನೇ ಸ್ಥಾನಕ್ಕೆ ಮೂರು ಪಕ್ಷದವರ ಬಳಿಯೂ ಬಹುಮತ ಇಲ್ಲ. ಹಾಗಾಗಿ ಶತಾಯಗತಾಯ ಗೆಲ್ಲಲೇಬೇಕೆಂದು ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಪಣತೊಟ್ಟಿದ್ದು, ಬೇರೆಬೇರೆ ಪಕ್ಷಗಳ ಶಾಸಕರ ಬೆಂಬಲ ಕೇಳಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ತಮ್ಮ ಪಕ್ಷದ ಶಾಸಕರ ಮೇಲೆ ಬೇರೆ ಪಕ್ಷದ ಗಾಳ ಬೀಳದಂತೆ ಕಟ್ಟೆಚ್ಚರ ವಹಿಸುತ್ತಿದ್ದಾರೆ. ಆದರೆ ಗುಬ್ಬಿ ಕ್ಷೇತ್ರದ ಶಾಸಕ ಶ್ರೀನಿವಾಸ್ ಕಥೆ ಏನು? ಎಂಬುದು ಮಾತ್ರ ಸ್ಪಷ್ವಾಗಿಲ್ಲ. ಈ ಕುರಿತು ಜೆಡಿಎಸ್ ವರಿಷ್ಠರ ವಿರುದ್ಧ … Continue reading ನನ್ನನ್ನು JDS ವರಿಷ್ಠರು ಸಂಪರ್ಕಿಸಿಲ್ಲ.. ರಾಜ್ಯಸಭೆ ಎಲೆಕ್ಷನ್ನಲ್ಲಿ ಖಂಡಿತ BJP ಗೆಲ್ಲುತ್ತೆ: ಗುಬ್ಬಿ ಶಾಸಕ ಶ್ರೀನಿವಾಸ್
Copy and paste this URL into your WordPress site to embed
Copy and paste this code into your site to embed