ಶಾಸಕ ಶ್ರೀನಿವಾಸ್ಗೆ ಬಾಗಿಲು ಮುಚ್ಚಿದ ಜೆಡಿಎಸ್! ಕಾಂಗ್ರೆಸ್ ಜತೆಗಿನ ಹೊಂದಾಣಿಕೆ ಸುಲಭವಲ್ಲ
ತುಮಕೂರು: ತಿಪಟೂರು ಹೊರತುಪಡಿಸಿ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರದಲ್ಲಿಯೂ ಶಕ್ತಿಯಾಗಿಯೇ ಗುರುತಿಸಿಕೊಂಡಿರುವ ಜೆಡಿಎಸ್ ಗುಬ್ಬಿ ಕ್ಷೇತ್ರದಲ್ಲಿ ಸತತ ನಾಲ್ಕು ಸಲ ಗೆದ್ದಿರುವ ಹಿರಿಯ ನಾಯಕ ಎಸ್.ಆರ್.ಶ್ರೀನಿವಾಸ್ಗೆ ಕೊಕ್ ನೀಡುವುದು ಬಹುತೇಕ ಖಚಿತವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜತೆ ಒಡನಾಟ ಇಟ್ಟುಕೊಂಡಿರುವುದಕ್ಕೆ ಕೆಂಡಾಮಂಡಲವಾಗಿರುವ ದಳಪತಿಗಳು ಶಾಸಕ ಸ್ಥಾನ ಮುಗಿಯುವ ಮೊದಲೇ ಎಸ್.ಆರ್.ಶ್ರೀನಿವಾಸ್ ಹಾಗೂ ಬಿಎಂಎಲ್ ಕಾಂತರಾಜು ಅವರನ್ನು ದೂರವಿಟ್ಟು ಅ.25ರಂದು ಬೃಹತ್ ಸಮಾವೇಶ ನಡೆಸುತ್ತಿರುವುದು ರಾಜಕೀಯ ವಲಯದಲ್ಲಿ ಆಶ್ಚರ್ಯ ಮೂಡಿಸಿದೆ. ಗುಬ್ಬಿ ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ … Continue reading ಶಾಸಕ ಶ್ರೀನಿವಾಸ್ಗೆ ಬಾಗಿಲು ಮುಚ್ಚಿದ ಜೆಡಿಎಸ್! ಕಾಂಗ್ರೆಸ್ ಜತೆಗಿನ ಹೊಂದಾಣಿಕೆ ಸುಲಭವಲ್ಲ
Copy and paste this URL into your WordPress site to embed
Copy and paste this code into your site to embed