‘ಮಸೀದಿಯಲ್ಲಿ ಸಿಕ್ಕಿದ್ದು ಶಿವಲಿಂಗವಲ್ಲ, ಕಾರಂಜಿ ಕಲ್ಲು! ಡಮರುಗ, ಕಮಲ, ಆನೆ, ಕುದುರೆ… ಹಿಂದೂ ಚಿಹ್ನೆಯಲ್ಲ’

ಬೆಂಗಳೂರು: ಜ್ಞಾನವಾಪಿ ಮಸೀದಿ ಪ್ರಕರಣ ಸದ್ಯ ಸುಪ್ರೀಂಕೋರ್ಟ್​ ಅಂಗಳದಲ್ಲಿದ್ದು, ಈ ಪ್ರಕರಣ ಸಂಬಂಧ ಯಾವುದೇ ವಿಚಾರಣೆ, ಸರ್ವೇ ಮಾಡುವಂತಿಲ್ಲ ಎಂದು ವಾರಣಾಸಿ ಕೋರ್ಟ್​ಗೆ ಸುಪ್ರೀಂ ಕೋರ್ಟ್​ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಸುಪ್ರೀಂ ಕೋರ್ಟ್​ನ ತ್ರಿಸದಸ್ಯ ಪೀಠ ಶುಕ್ರವಾರ ವಿಚಾರಣೆ ನಡೆಸಲಿದೆ. ಇಷ್ಟೆಲ್ಲಾ ಬೆಳವಣಿಗೆ ನಡುವೆ ಮಸೀದಿಯಲ್ಲಿ ಸಿಕ್ಕಿರೋದು ಶಿವಲಿಂಗವಲ್ಲ, ಅದೊಂದು ಕಾರಂಜಿ ಕಲ್ಲು. ಈ ಬಗ್ಗೆ ನಮಗೆ ಮೊದಲೇ ಗೊತ್ತಿತ್ತು ಎಂದು ಮುಸ್ಲಿಂ ಮುಖಂಡ ಅಬ್ದುಲ್​ ರಜಾಕ್​ ಸಮರ್ಥಿಸಿಕೊಂಡಿದ್ದಾರೆ. ಈ ಹೇಳಿಕೆಯನ್ನು ಖಂಡಿಸಿರುವ ಶ್ರೀರಾಮ ಸೇನೆ ಮುಖಂಡ … Continue reading ‘ಮಸೀದಿಯಲ್ಲಿ ಸಿಕ್ಕಿದ್ದು ಶಿವಲಿಂಗವಲ್ಲ, ಕಾರಂಜಿ ಕಲ್ಲು! ಡಮರುಗ, ಕಮಲ, ಆನೆ, ಕುದುರೆ… ಹಿಂದೂ ಚಿಹ್ನೆಯಲ್ಲ’