ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಚರ್ಚೆ ಹೆಚ್ಚುತ್ತಿದ್ದಂತೆ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ವಿಶ್ವನಾಥ್ಗೆ ಹೈ ಕೋರ್ಟ್ ಆದೇಶ ಬಿಗ್ ಶಾಕ್ ನೀಡಿದೆ. ಸಚಿವರಾಗುವ ಹಂಬಲದಲ್ಲಿದ್ದ ಅವರು ಸಚಿವ ಸ್ಥಾನಕ್ಕೆ ಅನರ್ಹ ಎಂದು ನ್ಯಾಯಾಲಯ ಆದೇಶಿಸಿದೆ.
ಸಂವಿಧಾನದ ಆರ್ಟಿಕಲ್ 164 (1B), 361 B ಅಡಿ ಎ.ಎಚ್.ವಿಶ್ವನಾಥ ಅವರು ಸಚಿವ ಸ್ಥಾನಕ್ಕೆ ಅನರ್ಹ ಎಂದು ಹೈ ಕೋರ್ಟ್ ವಿಭಾಗೀಯ ಪೀಠ ಮಧ್ಯಂತರ ಆದೇಶ ಹೊರಡಿಸಿದೆ. ಇನ್ನುಳಿದಂತೆ ಆರ್. ಶಂಕರ್ ಮತ್ತು ಎಂಟಿಬಿ ನಾಗರಾಜ್ರನ್ನು ಅರ್ಹರು ಎಂದು ಪರಿಗಣಿಸಲಾಗಿದೆ. ಇವರಿಬ್ಬರು ಸಂವಿಧಾನದಡಿಯಲ್ಲಿ ಮರು ಆಯ್ಕೆಯಾಗಿರುವುದರಿಂದಾಗಿ ಅನರ್ಹರಾಗಿಲ್ಲ ಎಂದು ತಿಳಿಸಲಾಗಿದೆ.
ಲಾಕ್ಡೌನ್ನಲ್ಲಿ ಅತ್ತೆ ಮನೆಯಲ್ಲಿದ್ದ ಅಳಿಯನಿಗೆ ನಾದಿನಿ ಮೇಲೆ ಪ್ರೀತಿ; ತಂಗಿಯೊಡನೆ ಕಾಲ್ಕಿತ್ತ ಪತಿರಾಯ
ಲಾಡ್ಜ್ಗೆ ಬರುವಾಗ ಇಬ್ಬರು, ಹೋಗುವಾಗ ಒಬ್ಬನೇ: ಮುಚ್ಚಿದ್ದ ಕೊಠಡಿ ತೆರೆದವರಿಗೆ ಕಾದಿತ್ತು ಶಾಕ್!
ಯಾರೂ ಇಲ್ಲದ ವೇಳೆ ಮನೆಗೆ ಎಂಟ್ರಿ ಕೊಡುತ್ತಿದ್ದಳು, ಈಕೆಯ ಕೃತ್ಯಕ್ಕೆ ಸ್ಥಳೀಯರೇ ಬೆಚ್ಚಿಬಿದ್ದಿದ್ದರು!