ರೇವತಿ ಉದಾಸಿಗೆ ತಪ್ಪಿದ ಟಿಕೆಟ್: ಬೀದಿಗಿಳಿದು ಬಿಜೆಪಿ ಕಾರ್ಯಕರ್ತರ ಆಕ್ರೋಶ
ಬೆಂಗಳೂರು: ವಿಜಯಪುರ ಜಿಲ್ಲೆಯ ಸಿಂದಗಿ ಹಾಗೂ ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭೆ ಕ್ಷೇತ್ರಗಳಲ್ಲಿ ಉಪಚುನಾವಣಾ ಸಮರ ರಂಗೇರಿದ್ದು, ಇಂದು ಎರಡೂ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ. ಹಾನಗಲ್ಗೆ ಶಿವರಾಜ ಸಜ್ಜನರ್, ಸಿಂದಗಿಗೆ ಭೂಸನೂರಮಠ ಅವರನ್ನು ಅಭ್ಯರ್ಥಿಯನ್ನಾಗಿ ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದ್ದು, ಎರಡೂ ಕ್ಷೇತ್ರದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಸಿ.ಎಂ. ಉದಾಸಿ ಅವರ ನಿಧನದಿಂದ ತೆರವಾದ ಹಾನಗಲ್ ಕ್ಷೇತ್ರಕ್ಕೆ ಉದಾಸಿ ಕುಟುಂಬಸ್ಥರಿಗೇ ಟಿಕೆಟ್ ಖಾತ್ರಿ ಎಂಬ ಮಾತು ಆರಂಭದಿಂದಲೂ ಕೇಳಿಬಂದಿತ್ತು. ಅರುಣ ಶಹಪೂರ್ ಅವರಿಗೇ ಸಿಂದಗಿ ಕ್ಷೇತ್ರದ … Continue reading ರೇವತಿ ಉದಾಸಿಗೆ ತಪ್ಪಿದ ಟಿಕೆಟ್: ಬೀದಿಗಿಳಿದು ಬಿಜೆಪಿ ಕಾರ್ಯಕರ್ತರ ಆಕ್ರೋಶ
Copy and paste this URL into your WordPress site to embed
Copy and paste this code into your site to embed