ಕಂಪ್ಲೀಟ್​ ಲಾಕ್​ಡೌನ್​ ಜಾರಿ: ಇನ್ಮುಂದೆ ವಾರದಲ್ಲಿ 3 ದಿನ ಮಾತ್ರ ಅಗತ್ಯವಸ್ತು ಸಿಗುತ್ತೆ​, ಅದಕ್ಕೂ ಟೈಂ ಫಿಕ್ಸ್​

ಹಾಸನ: ಕರೊನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಜನತಾ ಕರ್ಫ್ಯೂ ಜಾರಿಯಲ್ಲಿದ್ದು, ದಿನನಿತ್ಯ ಅಗತ್ಯ ವಸ್ತು ಖರೀದಿಸಲು ಜನರಿಗೆ ಸರ್ಕಾರ ಅವಕಾಶ ಕೊಟ್ಟಿದೆ. ಆದರೂ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅಪಾರ ಪ್ರಮಾಣದ ಸಾವು ನೋವು ಸಂಭವಿಸುತ್ತಲೇ ಇದೆ. ಕರೊನಾ ಚೈನ್​ ಲಿಂಕ್​ ಕತ್ತರಿಸಲು ಸಂಪೂರ್ಣ ಲಾಕ್​ಡೌನ್​ ಒಂದೇ ಪರಿಹಾರ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಇದನ್ನರಿತ ಹಾಸನ ಜಿಲ್ಲೆಯ ಜನಪ್ರತಿನಿಧಿಗಳು ಜಿಲ್ಲೆಯಲ್ಲಿ ಸಂಪೂರ್ಣ ಲಾಕ್​ಡೌನ್​ ಮಾಡಲು ನಿರ್ಧರಿಸಿದ್ದಾರೆ. ವಾರದಲ್ಲಿ ನಾಲ್ಕು ದಿನ ಜಿಲ್ಲೆ ಸಂಪೂರ್ಣ … Continue reading ಕಂಪ್ಲೀಟ್​ ಲಾಕ್​ಡೌನ್​ ಜಾರಿ: ಇನ್ಮುಂದೆ ವಾರದಲ್ಲಿ 3 ದಿನ ಮಾತ್ರ ಅಗತ್ಯವಸ್ತು ಸಿಗುತ್ತೆ​, ಅದಕ್ಕೂ ಟೈಂ ಫಿಕ್ಸ್​