ಬೆತ್ತದಿಂದ ಥಳಿಸಿ ಮಹಿಳೆಯನ್ನ ಕೊಂದ ಪೂಜಾರಿ! ಚನ್ನರಾಯಪಟ್ಟಣದಲ್ಲಿ ನಡೆಯಿತು ಘೋರ ಕೃತ್ಯ

ಹಾಸನ: ಮಹಿಳೆಯೊಬ್ಬರಗೆ ಪೂಜಾರಿಯೊಬ್ಬ ಬೆತ್ತದಿಂದ ಥಳಿಸಿ ಕೊನೆಗೆ ಆಕೆಯ ಸಾವಿಗೂ ಕಾರಣನಾದ ಘಟನೆ ಚನ್ನರಾಯಪಟ್ಟಣ ತಾಲೂಕಿನಲ್ಲಿ ಸಂಭವಿಸಿದೆ. ಹಿರೀಸಾವೆ ಹೋಬಳಿಯ ಗೌಡರಹಳ್ಳಿ ಗ್ರಾಮದ ಪಾರ್ವತಿ(37) ಮೃತ ಮಹಿಳೆ. ಎರಡು ವರ್ಷಗಳಿಂದ ಬೆಂಗಳೂರಿನ ಸುಂಕದಕಟ್ಟೆಯಲ್ಲಿರುವ ಮಗಳ ಮನೆಯಲ್ಲಿ ವಾಸವಿದ್ದ ಪಾರ್ವತಿ ಅವರಿಗೆ ಎರಡು ತಿಂಗಳಿಂದ ತಲೆನೋವು ಬಾಧಿಸುತ್ತಿತ್ತು. ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೂ ಗುಣವಾಗಿರಲಿಲ್ಲ. ಈ ಬಗ್ಗೆ ಬೆಕ್ಕ ಗ್ರಾಮದಲ್ಲಿರುವ ಸಹೋದರಿ ಮಂಜುಳಾ ಅವರ ಬಳಿ ಪಾರ್ವತಿ ಆರೋಗ್ಯ ಸಮಸ್ಯೆ ಬಗ್ಗೆ ಹೇಳಿಕೊಂಡಿದ್ದರು. ಅಕ್ಕನಿಗೆ ಕಾಡುತ್ತಿರುವ ತಲೆನೋವಿನ ಬಗ್ಗೆ … Continue reading ಬೆತ್ತದಿಂದ ಥಳಿಸಿ ಮಹಿಳೆಯನ್ನ ಕೊಂದ ಪೂಜಾರಿ! ಚನ್ನರಾಯಪಟ್ಟಣದಲ್ಲಿ ನಡೆಯಿತು ಘೋರ ಕೃತ್ಯ