ವೈಎಸ್​ವಿ ದತ್ತ ಕಾಂಗ್ರೆಸ್​ ಸೇರ್ಪಡೆ ಕುರಿತ ಸುದ್ದಿಗೆ ತೆರೆ ಎಳೆದ ಸಂಸದ ಪ್ರಜ್ವಲ್​ ರೇವಣ್ಣ

ಕಡೂರು: ಸಂಕ್ರಾಂತಿ ಬಳಿಕ ಮಾಜಿ ಶಾಸಕ ವೈಎಸ್​ವಿ ದತ್ತ ಕಾಂಗ್ರೆಸ್​ ಸೇರಲಿದ್ದಾರೆ ಎಂಬ ಸುದ್ದಿ ರಾಜ್ಯ ರಾಜಕೀಯದಲ್ಲಿ ಭಾರೀ ಸದ್ದು ಮಾಡುತ್ತಿದೆ. ಈ ಕುರಿತು ಸಂಸದ ಪ್ರಜ್ವಲ್​ ರೇವಣ್ಣ ಕೊಟ್ಟ ಸ್ಪಷ್ಟನೆ ಇಲ್ಲಿದೆ. ಕಡೂರು ತಾಲೂಕಿನ ಯಗಟಿ ಗ್ರಾಮದಲ್ಲಿ ಮಂಗಳವಾರ ಅರೇಕಲ್ಲಮ್ಮ ದೇವಿಯ ಬಾನಸೇವೆ ಅಂಗವಾಗಿ ವೈಎಸ್​ವಿ ದತ್ತ ಅವರ ನಿವಾಸಕ್ಕೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಜ್ವಲ್​, ಜಾತ್ಯತಿತ ನಿಲುವಿನ ಕಟ್ಟಾಳು ದತ್ತ. ಅವರು ಕಾಂಗ್ರೆಸ್​ ಸೇರುತ್ತೇನೆಂದು ಎಲ್ಲಿಯೂ ಹೇಳಿಲ್ಲ. ಆರು ತಿಂಗಳಿಂದ ಕಾಂಗ್ರೆಸ್​ನವರೇ ಸೃಷ್ಟಿ … Continue reading ವೈಎಸ್​ವಿ ದತ್ತ ಕಾಂಗ್ರೆಸ್​ ಸೇರ್ಪಡೆ ಕುರಿತ ಸುದ್ದಿಗೆ ತೆರೆ ಎಳೆದ ಸಂಸದ ಪ್ರಜ್ವಲ್​ ರೇವಣ್ಣ