ಕರೊನಾ ಲಸಿಕೆ ಹಾಕಿಸಿಕೊಂಡಿಲ್ಲವೇ? ಹಾಗಿದ್ರೆ ನಿಮಗೆ ಪಡಿತರ- ಮಾಸಾಶನ ಸಿಗಲ್ಲ!

ಚಾಮರಾಜನಗರ: ನೀವು ಕರೊನಾ ಲಸಿಕೆ ಹಾಕಿಸಿಕೊಳ್ಳೋದಿಲ್ಲವೇ? ಹಾಗಿದ್ರೆ ನಿಮಗೆ ರೇಷನ್​ ಮತ್ತು ಪೆನ್ಷನ್​ ಸಿಗಲ್ಲ! ಹೌದು, ಇಂತಹದ್ದೊಂದು ಆದೇಶ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಜಾರಿಯಾಗಿದೆ. ನೋ ವ್ಯಾಕ್ಸಿನೇಷನ್‌- ನೋ ರೇಷನ್, ನೋ ವ್ಯಾಕ್ಸಿನೇಷನ್‌-ನೋ ಪೆನ್ಷನ್. ವ್ಯಾಕ್ಸಿನೇಷನ್ ಪ್ರಮಾಣ ಪತ್ರ ತಂದರೆ ಮಾತ್ರ ಫಲಾನುಭವಿಗಳಿಗೆ ಪಡಿತರ ವಿತರಿಸುವಂತೆ ನ್ಯಾಯಬೆಲೆ ಅಂಗಡಿಗಳಿಗೆ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಸೂಚಿಸಿದ್ದಾರೆ. ಅಷ್ಟೇ ಅಲ್ಲ ಮಾಸಾಶನ ಪಡೆಯಬೇಕಿದ್ದರೂ ವ್ಯಾಕ್ಸಿನೇಷನ್‌ ಪ್ರಮಾಣಪತ್ರ ಬೇಕೇಬೇಕು. ಈ ಪತ್ರ ತಂದರಷ್ಟೇ ಹಣ ಪಾವತಿಸುವಂತೆ ಎಲ್ಲ ಬ್ಯಾಂಕ್​ಗಳಿಗೂ ಜಿಲ್ಲಾಧಿಕಾರಿ ಸೂಚನೆ … Continue reading ಕರೊನಾ ಲಸಿಕೆ ಹಾಕಿಸಿಕೊಂಡಿಲ್ಲವೇ? ಹಾಗಿದ್ರೆ ನಿಮಗೆ ಪಡಿತರ- ಮಾಸಾಶನ ಸಿಗಲ್ಲ!