ದೇವೇಗೌಡರ ಜತೆ ತೆಲಂಗಾಣ ಸಿಎಂ ಮಾತುಕತೆ: 3 ತಿಂಗಳು ಕಾದು ನೋಡಿ, ದೇಶದಲ್ಲಿ ಬಹುದೊಡ್ಡ ಬದಲಾವಣೆ ಆಗುತ್ತೆ…

ಬೆಂಗಳೂರು: ದೇಶದಲ್ಲಿ ಬಹುದೊಡ್ಡ ಬದಲಾವಣೆಯಾಗಲಿದೆ. ಇನ್ನೂ ಮೂರು ತಿಂಗಳು ಕಾದು ನೋಡಿ ಎಂದು ತೆಲಂಗಾಣ ಸಿಎಂ ಚಂದ್ರಶೇಖರ ರಾವ್ ಮಾರ್ಮಿಕವಾಗಿ ನುಡಿದರು. ಇದಕ್ಕೆ ಧ್ವನಿಗೂಡಿಸಿದ ಕರ್ನಾಟಕ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ, ರಾಷ್ಟ್ರದ ಉಳಿವಿಗಾಗಿ ಸಮಾನ ಮನಸ್ಕರ ಮುಂದಿನ ನಡೆ, ಇನ್ನು 2-3 ತಿಂಗಳಲ್ಲಿ ಅಚ್ಚರಿ ಬೆಳವಣಿಗೆ ನೋಡುವಿರಿ ಎಂದರು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನಿವಾಸಕ್ಕೆ ಗುರುವಾರ ಆಗಮಿಸಿದ ತೆಲಂಗಾಣ ಸಿಎಂ ಕೆಸಿಆರ್, ದೇವೇಗೌಡ ಹಾಗೂ ಕುಮಾರಸ್ವಾಮಿ ಜತೆ ಮಧ್ಯಾಹ್ನದ ಭೋಜನದ ಬಳಿಕ‌ ಸತತ ಮೂರು ತಾಸು … Continue reading ದೇವೇಗೌಡರ ಜತೆ ತೆಲಂಗಾಣ ಸಿಎಂ ಮಾತುಕತೆ: 3 ತಿಂಗಳು ಕಾದು ನೋಡಿ, ದೇಶದಲ್ಲಿ ಬಹುದೊಡ್ಡ ಬದಲಾವಣೆ ಆಗುತ್ತೆ…