ಎಸ್​ಪಿಎಂ ಅವರನ್ನ ಮುಗಿಸಲು ಕಾಂಗ್ರೆಸ್​ನವರೇ ನನ್ನನ್ನು ಬಲವಂತವಾಗಿ ಚುನಾವಣೆಗೆ ನಿಲ್ಲಿಸಿದ್ರು: ದೇವೇಗೌಡ

ತುಮಕೂರು: “ಕಳೆದ ಬಾರಿ ತುಮಕೂರು ಲೋಕಸಭಾ ಚುನಾವಣೆಯಲ್ಲಿ ನನ್ನನ್ನು ಒತ್ತಾಯ ಮಾಡಿ ಕಾಂಗ್ರೆಸ್​ನವರೇ ನಿಲ್ಲಿಸಿದ್ರು, ಎಸ್​.ಪಿ.ಮುದ್ದಹನುಮೇಗೌಡರನ್ನು ಅನ್ಯಾಯವಾಗಿ ರಾಜಕೀಯವಾಗಿ ಕೊಂದ್ರು’ ಎಂದು ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದರು. ಜನತಾ ಜಲಧಾರೆ ರಥಯಾತ್ರೆ ತುಮಕೂರಿಗೆ ಆಗಮಿಸಿದ ಹಿನ್ನೆಲೆಯಲ್ಲಿ ನಗರದ ಗಾಜಿನಮನೆಯಲ್ಲಿ ಕಾರ್ಯಕತರ ಸಭೆಯಲ್ಲಿ ಮಾತನಾಡಿದ ದೇವೇಗೌಡ, ಇತ್ತೀಚೆಗೆ ಮಧುಗಿರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಸಂಸದ ಎಸ್.ಪಿ. ಮುದ್ದಹನುಮೇಗೌಡ ಕೂಡ ನನ್ನ ಮೇಲಿನ ದ್ವೇಷದಿಂದ ಜಿಲ್ಲೆಯ ಒಕ್ಕಲಿಗ ಸಮುದಾಯದ ಮುಖಂಡರೇ ದೇವೇಗೌಡರನ್ನು ಬಲವಂತವಾಗಿ ಕರೆತಂದು ಸ್ಪರ್ಧಿಸುವಂತೆ … Continue reading ಎಸ್​ಪಿಎಂ ಅವರನ್ನ ಮುಗಿಸಲು ಕಾಂಗ್ರೆಸ್​ನವರೇ ನನ್ನನ್ನು ಬಲವಂತವಾಗಿ ಚುನಾವಣೆಗೆ ನಿಲ್ಲಿಸಿದ್ರು: ದೇವೇಗೌಡ