PSI ಹುದ್ದೆ ಹಗರಣದ ಮೂಲ ಕಿಂಗ್ಪಿನ್ನ ಟಚ್ ಮಾಡೋಕೆ ಹೋದ್ರೆ ಸರ್ಕಾರವೇ ಬೀಳುತ್ತೆ: ಹೊಸ ಬಾಂಬ್ ಸಿಡಿಸಿದ ಎಚ್ಡಿಕೆ
ಹಾಸನ: ಪಿಎಸ್ಐ ಹುದ್ದೆ ನೇಮಕಾತಿ ಅಕ್ರಮದ ಮೂಲ ಕಿಂಗ್ಪಿನ್ ಬೇರೆ ಇದ್ದಾರೆ. ಅವರ ಹೆಸರೇಳಲು ಸರ್ಕಾರಕ್ಕೆ ಸಾಧ್ಯವೇ? ಆ ಮೂಲ ಕಿಂಗ್ಪಿನ್ನ ಟಚ್ ಮಾಡೋಕೆ ಹೋದ್ರೆ ಸರ್ಕಾರವೇ ಬೀಳುತ್ತೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ರಾಜ್ಯದಲ್ಲಿ ಭಾರೀ ಕೋಲಾಹಲವನ್ನೇ ಎಬ್ಬಿಸಿರುವ ಈ ಪ್ರಕರಣ ಬಗೆದಷ್ಟು ಆಳ ಎಂಬಂತಿದೆ. ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಕಾಂಗ್ರೆಸ್ ಗಂಭೀರ ಆರೋಪ ಮಾಡಿದ್ದು, ರಾಜೀನಾಮೆಗೆ ಆಗ್ರಹಿಸುತ್ತಿದೆ. ಅತ್ತ ಪಿಎಸ್ಐ ಪರೀಕ್ಷಾ ಅಕ್ರಮ ಪ್ರಕರಣ ಹಲವರನ್ನು ಬಂಧಿಸಿರುವ ಸಿಐಡಿ … Continue reading PSI ಹುದ್ದೆ ಹಗರಣದ ಮೂಲ ಕಿಂಗ್ಪಿನ್ನ ಟಚ್ ಮಾಡೋಕೆ ಹೋದ್ರೆ ಸರ್ಕಾರವೇ ಬೀಳುತ್ತೆ: ಹೊಸ ಬಾಂಬ್ ಸಿಡಿಸಿದ ಎಚ್ಡಿಕೆ
Copy and paste this URL into your WordPress site to embed
Copy and paste this code into your site to embed