ನೀವು ಮಣ್ಣಿನ ಮಕ್ಕಳಲ್ಲ, ಕಲ್ಲಿನ ಮಕ್ಕಳು: ಡಿಕೆಶಿಗೆ ಎಚ್ಡಿಕೆ ತಿರುಗೇಟು
ಮೈಸೂರು: ನೀವೇ ಮಣ್ಣಿನ ಮಕ್ಕಳು ಎಂದು ಬೋರ್ಡ್ ಹಾಕೊಂಡು ಓಡಾಡಿ. ನಿಮ್ಮನ್ನು ಬೇಡ ಎಂದು ತಡೆಯುವವರು ಯಾರಿದ್ದಾರೆ? ನೀವು ಮಣ್ಣಿನ ಮಕ್ಕಳಲ್ಲ ಕಲ್ಲಿನ ಮಕ್ಕಳು. ಕನಕಪುರ ಭಾಗದಲ್ಲಿ ನಿಮ್ಮನ್ನು ಮಣ್ಣಿನ ಮಕ್ಕಳು ಎಂದು ಕರೆಯೋದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಎಚ್ಡಿಕೆ, ಕನಕಪುರ ಭಾಗದಲ್ಲಿ ನಿಮ್ಮನ್ನು ಮಣ್ಣಿನ ಮಕ್ಕಳು ಎಂದು ಕರೆಯೋದಿಲ್ಲ. ಕಲ್ಲಿನ ಮಕ್ಕಳು ಎನ್ನುತ್ತಾರೆ ಎಂದು ಡಿಕೆಶಿಗೆ ತಿರುಗೇಟು ಕೊಟ್ಟರು. ಒಕ್ಕಲಿಗ ಮತಗಳ ಬುಟ್ಟಿಗೆ … Continue reading ನೀವು ಮಣ್ಣಿನ ಮಕ್ಕಳಲ್ಲ, ಕಲ್ಲಿನ ಮಕ್ಕಳು: ಡಿಕೆಶಿಗೆ ಎಚ್ಡಿಕೆ ತಿರುಗೇಟು
Copy and paste this URL into your WordPress site to embed
Copy and paste this code into your site to embed