More

    ಹಸು ಸಾಕಲು ಆರಂಭಿಸಿದ ಎಚ್​.ಡಿ. ಕುಮಾರಸ್ವಾಮಿ!

    ಬೆಂಗಳೂರು: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ರಾಮನಗರ ತಾಲೂಕಿನ ಕೇತಗಾನಹಳ್ಳಿಯ ತಮ್ಮ ತೋಟದ ಮನೆಯಲ್ಲಿ ಹಸುಗಳನ್ನು ಸಾಕಲು ಆರಂಭಿಸಿದ್ದಾರೆ.

    ಬಸವ ಜಯಂತಿಯ ದಿನವಾದ ಶುಕ್ರವಾರ ನಾಲ್ಕು ಗೋವುಗಳನ್ನು ತೋಟದ ಮನೆಗೆ ತಂದು ಕುಟುಂಬದ ಸದಸ್ಯರೊಂದಿಗೆ ಪೂಜೆ ಸಲ್ಲಿಸಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ಎಚ್​ಡಿಕೆ, ರಾಜಕೀಯ ಮತ್ತು ಕೃಷಿ ದೃಷ್ಟಿಯಿಂದ ರಾಮನಗರ ನನ್ನ ಕರ್ಮಭೂಮಿ. ಕೇತಗಾನಹಳ್ಳಿಯ ನನ್ನ ಕೃಷಿ ಭೂಮಿಗೆ ಬಸವ ಜಯಂತಿಯ ಶುಭ ದಿನದಂದು ಕಪಿಲ, ಸ್ವರ್ಣಕಪಿಲ, ಗಿರ್ ತಳಿಯ ನಾಲ್ಕು ಗೋವುಗಳನ್ನು ಪ್ರೀತಿಪೂರ್ವಕವಾಗಿ ಬರಮಾಡಿಕೊಂಡಿದ್ದೇವೆ ಎಂದು ಹೇಳಿದ್ದಾರೆ.
    ಹಸು ಸಾಕಲು ಆರಂಭಿಸಿದ ಎಚ್​.ಡಿ. ಕುಮಾರಸ್ವಾಮಿ!

    ಹಸುಗಳಿಗೆ ತನ್ನ ಕುಟುಂಬ ಭಕ್ತಿಪೂರ್ವಕವಾಗಿ ಪೂಜಿಸಿದ ಸಂಭ್ರಮದ ಕ್ಷಣಗಳ ಫೋಟೋವನ್ನು ಕುಮಾರಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

    ರೋಹಿಣಿ ಸಿಂಧೂರಿ ಇಡೀ ಕುಟುಂಬಕ್ಕೆ ಕರೊನಾ ಸೋಂಕು!

    ಪ್ರೀತಿ ಹೆಸರಲ್ಲಿ ಶಾಲಾ ವಿದ್ಯಾರ್ಥಿನಿ ಜತೆ ಯುವಕನ ಸೆಕ್ಸ್: ಮಾತ್ರೆ ನುಂಗಿಸಿ ಸಿಕ್ಕಿಬಿದ್ದ ಕಾಮುಕನ ಕಥೆ ಏನಾಯ್ತು?

    ಗಂಡನ ಪ್ರಾಣ ಉಳಿಸಿಕೊಡಿ ಎಂದು ಅಂಗಲಾಚಿದ ಮಹಿಳೆಯನ್ನು ಮಂಚಕ್ಕೆ ಕರೆದ ಕೋವಿಡ್​ ಆಸ್ಪತ್ರೆ ಸಿಬ್ಬಂದಿ: ಮುಂದಾಗಿದ್ದು ದುರಂತ!

    ಅನುಮಾನಾಸ್ಪದವಾಗಿ ಪತ್ನಿ ಸತ್ತ 5 ದಿನಕ್ಕೆ ಸಾವಿನ ಮನೆಯ ಕದ ತಟ್ಟಿದ ಟೆಕ್ಕಿ! ಕಳೆದ ತಿಂಗಳಷ್ಟೆ ಮದ್ವೆ ಆಗಿದ್ದವರ ಬದುಕಲ್ಲಿ ದುರಂತ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts