ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂವರ ಹತ್ಯೆ: ನೈಜ ಆರೋಪಿಗಳನ್ನ ಬಂಧಿಸಲು 5 ದಿನ ಗಡುವು ಕೊಟ್ಟ ಎಚ್​ಡಿಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ 3 ಕೊಲೆ ಪ್ರಕರಣಗಳ ನೈಜ ಅಪರಾಧಿಗಳನ್ನು ಆ.5ರೊಳಗೆ ಬಂಧಿಸಬೇಕು. ಇಲ್ಲದಿದ್ದರೆ ಆ.6ರಂದು ಮಂಗಳೂರಿನಲ್ಲಿ ಶಾಂತಿಯುತ ಧರಣಿ ಮಾಡುತ್ತೇನೆ ಎಂದು ರಾಜ್ಯ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಎಚ್ಚರಿಸಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಚ್​ಡಿಕೆ, ನನಗೆ ಇಲ್ಲಿ ಬೆಂಬಲ ಇಲ್ಲ, ನನಗೆ ಸ್ವಾರ್ಥವೂ ಇಲ್ಲ. ಚುನಾವಣೆಗೆ ನಿಲ್ಲಲು ಅಭ್ಯರ್ಥಿಗಳೂ ಇಲ್ಲ. ಹೀಗಾಗಿ ನನಗೆ ಇಲ್ಲಿ ಶಾಂತಿ ನೆಲೆಸಲು ಯಾರು ಬೆಂಬಲ ಕೊಡ್ತಾರೋ ಗೊತ್ತಿಲ್ಲ. ಈ ಮೂರು ಕುಟುಂಬ ನೋಡಿ ನಾನು … Continue reading ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂವರ ಹತ್ಯೆ: ನೈಜ ಆರೋಪಿಗಳನ್ನ ಬಂಧಿಸಲು 5 ದಿನ ಗಡುವು ಕೊಟ್ಟ ಎಚ್​ಡಿಕೆ