ಕುಮಾರಸ್ವಾಮಿ ಅವರನ್ನ ನೇರ ಭೇಟಿ ಆಗ್ಬೇಕಂದ್ರೆ ಹೀಗೆ ಮಾಡಿ… ಸಾರ್ವಜನಿಕರಿಗಾಗಿ ಸ್ಥಳ-ಸಮಯ ಮೀಸಲಿದೆ…
ಬೆಂಗಳೂರು: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಲು ಕಾಯುತ್ತಿರುವ ಅಭಿಮಾನಿಗಳು, ಜೆಡಿಎಸ್ ಪಕ್ಷದ ಕಾರ್ಯಕರ್ತರು, ಮುಖಂಡರು, ಸಾರ್ವಜನಿಕರಿಗೆ ಇಲ್ಲಿದೆ ಮಹತ್ವದ ಮಾಹಿತಿ. ಯಾವ ಸಮಯದಲ್ಲಿ? ಎಲ್ಲಿ ಸಿಗುತ್ತಾರೆ? ಎಂದು ಸ್ವತಃ ಎಚ್ಡಿಕೆ ಅವರೇ ತಿಳಿಸಿದ್ದಾರೆ. ರಾಮನಗರ ಜಿಲ್ಲೆ ಬಿಡದಿ ಸಮೀಪ ಇರುವ ಕೇತಗಾನಹಳ್ಳಿಯ ನನ್ನ ತೋಟದ ಮನೆಯಲ್ಲಿ ಕಳೆದ ಆರು ತಿಂಗಳಿಂದ ವಾಸ್ತವ್ಯ ಹೂಡಿದ್ದೇನೆ. ನನ್ನ ಹೊಲ ಮತ್ತು ತೋಟದ ಕೃಷಿಯನ್ನು ಇಸ್ರೇಲ್ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದೇನೆ. ನನ್ನ ಭೇಟಿಗೆ ರಾಜ್ಯದ ನಾನಾ ಭಾಗಗಳಿಂದ … Continue reading ಕುಮಾರಸ್ವಾಮಿ ಅವರನ್ನ ನೇರ ಭೇಟಿ ಆಗ್ಬೇಕಂದ್ರೆ ಹೀಗೆ ಮಾಡಿ… ಸಾರ್ವಜನಿಕರಿಗಾಗಿ ಸ್ಥಳ-ಸಮಯ ಮೀಸಲಿದೆ…
Copy and paste this URL into your WordPress site to embed
Copy and paste this code into your site to embed