ವಿಜಯಪುರದಲ್ಲಿ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು – ಬಸ್ ಬೆಂಕಿಗೆ ಆಹುತಿ

ವಿಜಯಪುರ: ಬೈಕ್ ಮತ್ತು ಸರ್ಕಾರಿ ಬಸ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಸಾವಿಗೀಡಾದರೆ ಬಸ್ ಬೆಂಕಿಗೆ ಆಹುತಿಯಾಗಿದೆ. ಇದನ್ನೂ ಓದಿ: ರಾಹುಲ್ ಗಾಂಧಿಯ ‘ಭಾರತ್ ನ್ಯಾಯ್ ಯಾತ್ರೆ’ ಆರಂಭಕ್ಕೆ ಮುನ್ನವೇ ವಿಘ್ನ: ಅನುಮತಿ ನಿರಾಕರಿಸಿದ ಮಣಿಪುರ ಸರ್ಕಾರ! ಸಿಂದಗಿ ತಾಲೂಕಿನ ಗಬಸಾವಳಗಿ ಬಳಿ ರಾಷ್ಟ್ರೀಯ ಹೆದ್ದಾರಿ-52ರಲ್ಲಿ ಬುಧವಾರ ಈ ಘಟನೆ ನಡೆದಿದೆ. ಸಿಂದಗಿಯಿಂದ ಮೋರಟಗಿಗೆ ಹೊರಟಿದ್ದ ಬೈಕ್ ಸವಾರನಿಗೆ ಎದುರಿನಿಂದ ಬಂದ ಬಸ್ ಡಿಕ್ಕಿ ಹೊಡೆದಿದೆ. ಈ ವೇಳೆ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, … Continue reading ವಿಜಯಪುರದಲ್ಲಿ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು – ಬಸ್ ಬೆಂಕಿಗೆ ಆಹುತಿ