More

    ರಸ್ತೆಯನ್ನೇ ಸೀಳಿಕೊಂಡು ಹರಿಯುತ್ತಿದೆ ಮಳೆ ನೀರು.. ಖಾನಾಪುರದಲ್ಲಿ ಬದುಕು ಮೂರಾಬಟ್ಟೆ…

    ಬೆಳಗಾವಿ: ಖಾನಾಪೂರ ತಾಲೂಕಿನಲ್ಲಿ ವರುಣನ ಆರ್ಭಟ ಸೃಷ್ಟಿಸಿರುವ ಅವಾಂತರ ಅಷ್ಟಿಷ್ಟಲ್ಲ. ತಾಲೂಕಿನಲ್ಲಿ ನಿನ್ನೆ ರಾತ್ರಿಯಿಡೀ ಸುರಿ ಧಾರಾಕಾರ ಮಳೆಗೆ ಚೋರ್ಲಾ ಘಾಟ್​ನಲ್ಲಿ ಭೂ ಕುಸಿತವಾಗಿದ್ದು, ಕರ್ನಾಟಕ-ಗೋವಾ ನಡುವೆ ವಾಹನ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.

    ಕಣಕುಂಬಿ ಮಾವುಲಿ ದೇವಾಲಯ ಬಳಿ ಮಳೆಯ ನೀರು ರಸ್ತೆಯನ್ನು ಸೀಳಿಕೊಂಡು ಹರಿಯುತ್ತಿದೆ. ಖಾನಾಪುರ ತಾಲೂಕಿನ ಬಹುತೇಕ ಕಡೆ ರಸ್ತೆ ಮತ್ತು ಸೇತುವೆಗಳು ಮುಳುಗಡೆಯಾವಗಿವೆ.

    ರಸ್ತೆಯನ್ನೇ ಸೀಳಿಕೊಂಡು ಹರಿಯುತ್ತಿದೆ ಮಳೆ ನೀರು.. ಖಾನಾಪುರದಲ್ಲಿ ಬದುಕು ಮೂರಾಬಟ್ಟೆ...

    ಖಾನಾಪುರ ಪಟ್ಟಣದ ಬೆಳಗಾವಿ- ಪಣಜಿ ಹೆದ್ದಾರಿ ಮೇಲಿನ ಸೇತುವೆಯೂ ಜಲಾವೃತಗೊಂಡಿದೆ. ಲೋಂಡಾ, ರುಮೇವಾಡಿ ಮತ್ತು ಖಾನಾಪುರ ಪಟ್ಡಣದ ಜನವಸತಿ ಪ್ರದೇಶಗಳಿಗೂ ಮಳೆ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

    ಭವಿಷ್ಯ ಕಟ್ಟಿಕೊಳ್ಳಲು ಹುಟ್ಟೂರು ಬಿಟ್ಟು ಬಂದಿದ್ದ ಅಣ್ಣ-ತಂಗಿ ನಿದ್ರೆಯಲ್ಲಿರುವಾಗಲೇ ಹೆಣವಾದರು!

    ಅಂಕೋಲಾದಲ್ಲಿ ಪ್ರವಾಹ: ನೀರಲ್ಲಿ ಮುಳುಗುತ್ತಿದೆ ಹೋಟೆಲ್​… ಪ್ಲೀಸ್ ಯಾರಾದ್ರೂ ನಮ್ಮನ್ನು ಸ್ಥಳಾಂತರಿಸಿ

    ನಡುರಸ್ತೆಯಲ್ಲೇ ಜಲದಿಗ್ಬಂಧನ! ಕುಡಿವ ನೀರು-ಊಟ ಇಲ್ಲದೆ 30ಕ್ಕೂ ಹೆಚ್ಚು ಮಂದಿ ಪರದಾಟ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts